Webdunia - Bharat's app for daily news and videos

Install App

ಕಾಮತೃಷೆ ತೀರಿಸದ್ದಕ್ಕೆ ಯುವತಿಗೆ ದುರುಳರು ಮಾಡಿದ್ದೇನು ಗೊತ್ತಾ?!

Webdunia
ಶನಿವಾರ, 17 ಅಕ್ಟೋಬರ್ 2020 (09:49 IST)
ತೆಲಂಗಾಣ: ಇತ್ತೀಚೆಗಷ್ಟೇ ಹತ್ರಾಸ್ ನಲ್ಲಿ ದಲಿತ ಯವತಿಯ ಮೇಲಿನ ದೌರ್ಜನ್ಯ ದೇಶದಾದ್ಯಂತ ಭಾರೀ ಸುದ್ದಿಯಾಗಿತ್ತು. ಆದರೆ ತೆಲಂಗಾಣದಲ್ಲಿ ಈಗ ಅಂತಹದ್ದೇ ಮತ್ತೊಂದು ಕ್ರೌರ್ಯ ವರದಿಯಾಗಿದೆ.


ಕಾಮತೃಷೆ ತೀರಿಸಿಕೊಳ್ಳಲು ಬಿಡದ 13 ವರ್ಷದ ಬುಡಕಟ್ಟು ಜನಾಂಗದ ಅಪ್ರಾಪ್ತೆಯನ್ನು ದುರುಳರು ಪೆಟ್ರೋಲ್ ಸುರಿದು ಜೀವಂತ ಸುಟ್ಟು ಹಾಕಿದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸೆಪ್ಟೆಂಬರ್ 19 ರಂದು ಘಟನೆ ನಡೆದಿತ್ತು. ಆದರೆ ಗಂಭೀರ ಗಾಯಗೊಂಡ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ವಿಚಾರ ಬೆಳಕಿಗೆ ಬಂದಿತ್ತು. ಇದೀಗ ಯುವತಿ ಗಾಯದಿಂದ ಚೇತರಿಸಿಕೊಳ್ಳದೇ ಸಾವನ್ನಪ್ಪಿದ್ದಾಳೆ. ಇದೀಗ ಆರೋಪಿಗಳ ಮೇಲೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments