ಕಾಮತೃಷೆ ತೀರಿಸದ್ದಕ್ಕೆ ಯುವತಿಗೆ ದುರುಳರು ಮಾಡಿದ್ದೇನು ಗೊತ್ತಾ?!

Webdunia
ಶನಿವಾರ, 17 ಅಕ್ಟೋಬರ್ 2020 (09:49 IST)
ತೆಲಂಗಾಣ: ಇತ್ತೀಚೆಗಷ್ಟೇ ಹತ್ರಾಸ್ ನಲ್ಲಿ ದಲಿತ ಯವತಿಯ ಮೇಲಿನ ದೌರ್ಜನ್ಯ ದೇಶದಾದ್ಯಂತ ಭಾರೀ ಸುದ್ದಿಯಾಗಿತ್ತು. ಆದರೆ ತೆಲಂಗಾಣದಲ್ಲಿ ಈಗ ಅಂತಹದ್ದೇ ಮತ್ತೊಂದು ಕ್ರೌರ್ಯ ವರದಿಯಾಗಿದೆ.


ಕಾಮತೃಷೆ ತೀರಿಸಿಕೊಳ್ಳಲು ಬಿಡದ 13 ವರ್ಷದ ಬುಡಕಟ್ಟು ಜನಾಂಗದ ಅಪ್ರಾಪ್ತೆಯನ್ನು ದುರುಳರು ಪೆಟ್ರೋಲ್ ಸುರಿದು ಜೀವಂತ ಸುಟ್ಟು ಹಾಕಿದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸೆಪ್ಟೆಂಬರ್ 19 ರಂದು ಘಟನೆ ನಡೆದಿತ್ತು. ಆದರೆ ಗಂಭೀರ ಗಾಯಗೊಂಡ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ವಿಚಾರ ಬೆಳಕಿಗೆ ಬಂದಿತ್ತು. ಇದೀಗ ಯುವತಿ ಗಾಯದಿಂದ ಚೇತರಿಸಿಕೊಳ್ಳದೇ ಸಾವನ್ನಪ್ಪಿದ್ದಾಳೆ. ಇದೀಗ ಆರೋಪಿಗಳ ಮೇಲೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಕ್ರಮವಾಗಿ ಮತಪಟ್ಟಿ ಪರಿಷ್ಕರಣೆ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲು ಮುಂದಾದ ಬಿಜೆಪಿ

ದೆಹಲಿ ಮೆಟ್ರೋದಲ್ಲಿ ಸಾರ್ವಜನಿಕವಾಗಿಯೇ ಯುವ ಜೋಡಿಯ ರೊಮ್ಯಾನ್ಸ್: ನೆಟ್ಟಿಗರ ಆಕ್ರೋಶ Video

Shocking video: ಮೀರತ್ ನ ಮುಸ್ಕಾನ್ ನನ್ನೂ ಮೀರಿಸಿದ ಮಹಿಳೆ: ಗಂಡನನ್ನು ಕೊಂದು ಶವ ಎಲ್ಲಿ ಹೂತು ಹಾಕಿದ್ಳು ಗೊತ್ತಾ

ಜನ್ಮದಲ್ಲಿ ಇನ್ನು ಇವರು ಕಳ್ಳತನ ಮಾಡಲ್ಲ: ಕದಿಯಲು ಬಂದವರಿಗೆ ಕಾರ್ಟೂನ್ ವೇಷ ಹಾಕಿ ಅಯ್ಯೋ ಅನಿಸಿದ್ರು Video

ಮುಂದಿನ ಸುದ್ದಿ
Show comments