Webdunia - Bharat's app for daily news and videos

Install App

ಸುಪ್ರೀಂಕೋರ್ಟ್ ಪಂಚಪೀಠದಲ್ಲಿ ತ್ರಿವಳಿ ತಲಾಖ್ ವಿಚಾರಣೆ

Webdunia
ಗುರುವಾರ, 11 ಮೇ 2017 (11:19 IST)
ತ್ರಿವಳಿ ತಲಾಕ್`ಗೆ ಸಾಂವಿಧಾನಿಕ ಮಾನ್ಯತೆ ಕುರಿತಂತೆ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ.  ಮುಖ್ಯ ನ್ಯಾಯಮೂರ್ತಿ ಖೇಹರ್ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಪಂಚ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ.

ಈ ಹಿಂದೆಯೇ ತಿಳಿಸಿದಂತೆ ಇಂದಿನಿಂದ ಸುಪ್ರೀಂಕೋರ್ಟ್ ಬೇಸಿಗೆ ರಜೆ ಆರಂಭವಾಗಲಿದ್ದು, ಬೇಸಿಗೆ ರಜಾಕಾಲದಲ್ಲೇ ವಿಚಾರಣೆ ನಡೆಯುತ್ತಿದೆ. ತ್ರಿವಳಿ ತಲಾಖ್ ವಿರುದ್ಧವಾಗಿ ದೇಶಾದ್ಯಂತ ಹಲವು ಅರ್ಜಿಗಳು ಬಂದಿದ್ದು, ಪ್ರತ್ಯೇಕವಾಗಿ ವಿಚಾರಣೆ ನಡೆಸುವ ಬದಲು ತಲಾಖ್  ಸಾಂವಿಧಾನಿಕ ಮಾನ್ಯತೆ ಬಗ್ಗೆಯೇ  ಒಟ್ಟೊಟ್ಟಿಗೆ ಅರ್ಜಿಗಳ ವಿಚಾರಣೆ ನಡೆಸಲೂ ಕೋರ್ಟ್ ನಿರ್ಧರಿಸಿದೆ.
ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಅವರನ್ನ ಸಲಹೆಗಾರರನ್ನಾಗಿ ಸುಪ್ರೀಂಕೋರ್ಟ್ ನೇಮಿಸಿಕೊಂಡಿದೆ.

ಪಂಚಪೀಠದಲ್ಲಿರುವ ಐವರೂ ನ್ಯಾಯಾಧೀಶರು 5 ಧರ್ಮಗೀಲಿಗೆ ಸೇರಿದವರಾಗಿರುವುದು ವಿಶೇಷ. ಮುಖ್ಯ ನ್ಯಾಯಾಮೂರ್ತಿ ಕೆ.ಎಸ್. ಖೇಹರ್(ಸಿಖ್), ಜಸ್ಟೀಸ್ ಕುರಿಯನ್ ಜೋಸೆಫ್(ಕ್ರಿಶ್ಚಿಯನ್), ಅಬ್ದುಲ್ ನಜೀರ್(ಮುಸ್ಲಿಂ) ಜಸ್ಟೀಸ್ ರೋಹಿಂಟನ್ ನಾರಿಮನ್(ಪಾರ್ಸಿ), ಜಸ್ಟಿಸ್ ಉದಯ್ ಲಲಿತ್(ಹಿಂದೂ) ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸುತ್ತಿದೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇವ್ ನಂದಿನಿ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಮೆಟ್ರೋದಲ್ಲಿ ಅಮೂಲ್ ಗೆ ಅವಕಾಶ ಕೊಟ್ಟಿತಾ

ನಮ್ಮ ಹಣದಿಂದಲೇ ವಿಧಾನಸೌಧ ನಿರ್ಮಾಣ ಮಾಡಿರೋದು ಪ್ರವೇಶ ಶುಲ್ಕ ಯಾಕೆ: ಮೋಹನ್ ದಾಸ್ ಪೈ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಸಾವಿಗೆ ಮುನ್ನ ಮನುಷ್ಯನ ತಲೆಗೆ ಬರುವ ವಿಚಾರಗಳೇನು

Video: ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಗೆ ಶೇಮ್ ಎಂದು ಮರ್ಯಾದೆ ಕಳೆದ ಪಾಕಿಸ್ತಾನಿಯರು

ಮುಂದಿನ ಸುದ್ದಿ
Show comments