Webdunia - Bharat's app for daily news and videos

Install App

ಟ್ರಿಪಲ್ ತಲಾಖ್ ಮುಸ್ಲಿಮರ ಆಂತರಿಕ ವಿಷಯ: ಆರ್‌ಎಸ್ಎಸ್

Webdunia
ಬುಧವಾರ, 26 ಅಕ್ಟೋಬರ್ 2016 (19:01 IST)
ಟ್ರಿಪಲ್ ತಲಾಖ್ ಸಂಬಂಧಿಸಿದಂತೆ ದೇಶಾದ್ಯಂತ ಪರ ವಿರೋಧಗಳು ವ್ಯಕ್ತವಾಗುತ್ತಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಟ್ರಿಪಲ್ ತಲಾಖ್ ಮುಸ್ಲಿಮರ ಆಂತರಿಕ ವಿಷಯ, ಆದರೆ ಇಂತಹ ಲಿಂಗ ತಾರತಮ್ಯಗಳನ್ನು ವಿರೋಧಿಸುವುದಾಗಿ ಹೇಳಿದೆ. 
ಅಖಿಲ ಭಾರತ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನ್ನಾಡುತ್ತಿದ್ದ ಸಂಘದ ಪ್ರಧಾನ ಕಾರ್ಯದರ್ಶಿ, ಸುರೇಶ್ ಜೋಷಿ,  ನ್ಯಾಯ ಬಯಸಿರುವ ಮುಸ್ಲಿಂ ಮಹಿಳೆಯರು ಕೋರ್ಟ್ ಮೆಟ್ಟಿಲೇರಿದ್ದಾರೆ. ಆಧುನಿಕ ಕಾಲದಲ್ಲಿ ಯಾವುದೇ ರೀತಿಯ  ಲಿಂಗ ತಾರತಮ್ಯ ಸರಿಯಲ್ಲ. ಅವರಿಗೆ ನ್ಯಾಯ ಸಿಗಲೆಂದು ನಾವು ಹಾರೈಸುತ್ತೇವೆ. ಕೋರ್ಟ್ ಈ ಸಮಸ್ಯೆಯನ್ನು ದಯಾದ್ರ ಹೃದಯದಿಂದ ನೋಡಬೇಕು ಎಂದು ಹೇಳಿದ್ದಾರೆ. 
 
ಇದೇ ವೇಳೆ ರಾಮ ಮಂದಿರದ ಬಗ್ಗೆ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣವಾಗಬೇಕೆಂಬುದು ಪ್ರತಿಯೊಬ್ಬ ಹಿಂದೂವಿನ ಆಶಯವಾಗಿದೆ, ಇದನ್ನು ನನಸಾಗಿಸಲು ಕಾನೂನಾತ್ಮಕ ತೊಡಕುಗಳನ್ನು ಪರಿಹರಿಸಿಕೊಳ್ಳಬೇಕು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ