Webdunia - Bharat's app for daily news and videos

Install App

ನನಗೆ ನ್ಯಾಯ ಕೊಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ: ಮೋದಿಗೆ ತ್ರಿವಳಿ ತಲಾಖ್ ಸಂತ್ರಸ್ತೆ ಮೊರೆ

Webdunia
ಶುಕ್ರವಾರ, 19 ಮೇ 2017 (13:23 IST)
ಈ ವ್ಯವಸ್ಥೆ ನನಗೆ ನ್ಯಾಯ ಕೊಡುವುದರಲ್ಲಿ ವಿಫಲವಾದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತ್ರಿವಳಿ ತಲಾಖ್ ಸಂತ್ರಸ್ತೆಯೊಬ್ಬರು ನರೇಂದ್ರಮೋದಿ ಮತ್ತು ಸುಪ್ರೀಂಕೋರ್ಟ್`ಗೆ ಮೊರೆ ಇಟ್ಟಿದ್ದಾರೆ. ಪತಿಯಿಂದ ತ್ರಿವಳಿ ತಲಾಖ್ ಪಡೆದಿರುವ ಉತ್ತರಪ್ರದೇಶ ಮಹಿಳೆಯೊಬ್ಬರು ಈ ನಿರ್ಧಾರಕ್ಕೆ ಬಂದಿದ್ದಾರೆ.

ಐವರು ನ್ಯಾಯಾಧೀಶರನ್ನೊಳಗೊಂಡ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ನೇತೃತ್ವದ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ 6 ದಿನಗಳ ಕಾಲ ನಿರಂತರ ವಿಚಾರಣೆ ನಿನ್ನೆಯಷ್ಟೇ ವಿಚಾರಣೆಯನ್ನ ಪೂರ್ಣಗೊಳಿಸಿ ತೀರ್ಪನ್ನ ಕಾಯ್ದಿರಿಸಿದೆ. ಜೂನ್`ನಲ್ಲಿ ತೀರ್ಪುಹೊರಬೀಳುವ ಸಾಧ್ಯತೆ ಇದೆ.

ತ್ರಿವಳಿ ತಲಾಖ್ ಸಂತ್ರಸ್ತ ಹಲವಾರು ಮಹಿಳೆಯರು ಪ್ರಧಾನಿ ಮೋದಿ ಮತ್ತು ಸುಪ್ರೀಂಕೋರ್ಟ್ ಮುಂದೆ ತಮಗೆ ನ್ಯಾಯ ಕೊಡಿಸುವಂತೆ ಕೋರಿದ್ದರು. ಬಳಿಕ ಮುಖ್ಯ ನ್ಯಾಯಮೂರ್ತಿ ಖೇಹರ್, ತಲಾಖ್ಸಾಂವಿಧಾನಿಕ ಮಾನ್ಯತೆ ಕುರಿತ ನಿರ್ಧಾರಕ್ಕೆ ಐವರು ನ್ಯಾಯಾಧೀಶರನ್ನೊಳಗೊಂಡ ಸಂವಿಧಾನ ಪೀಠವನ್ನ ರಚಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments