Webdunia - Bharat's app for daily news and videos

Install App

ತ್ರಿವಳಿ ತಲಾಖ್: ಚೆಂಡು ಈಗ ಕೇಂದ್ರ ಸರ್ಕಾರದ ಅಂಗಳದಲ್ಲಿ

Webdunia
ಮಂಗಳವಾರ, 22 ಆಗಸ್ಟ್ 2017 (10:53 IST)
ನವದೆಹಲಿ: ತ್ರಿವಳಿ ತಲಾಖ್ ನ್ನು ಕಾನೂನು ವ್ಯಾಪ್ತಿಗೆ ತರಬೇಕೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಇದೀಗ ಚೆಂಡು  ಕೇಂದ್ರ ಸರ್ಕಾರದ ಅಂಗಳದಲ್ಲಿದೆ.


ತ್ರಿವಳಿ ತಲಾಖ್ ನ್ನು ನಿಷೇಧಿಸದೇ, ಮುಸ್ಲಿಂ ಧಾರ್ಮಿಕ ಕಾನೂನಿಗೆ ಧಕ್ಕೆಯಾಗದ ರೀತಿಯಲ್ಲಿ ಕೇಂದ್ರ ಸರ್ಕಾರ ಹೊಸ ಕಾನೂನು ತರಬೇಕಿದೆ.

ಅದಕ್ಕೆ ಹೊಸ ಕಾನೂನನ್ನು ರೂಪಿಸಿ ಸಂಸತ್ತಿನ ಉಭಯ ಸದನಗಳ ಒಪ್ಪಿಗೆ ಪಡೆಯಬೇಕಿದೆ. ಇದೀಗ 6 ತಿಂಗಳ ಮಟ್ಟಿಗೆ ತ್ರಿವಳಿ ತಲಾಖ್ ಗೆ ನಿಷೇಧಿಸಲಾಗಿದೆ. ಈ ಆರು ತಿಂಗಳ ಅವಧಿಯೊಳಗೆ ಕೇಂದ್ರ ಹೊಸ ಕಾನೂನು ರೂಪಿಸಬೇಕು.

ಆ ನಂತರ ಜಾರಿಗೆ ಬರುವ ಕಾನೂನು ವ್ಯಾಪ್ತಿಗೆ ತ್ರಿವಳಿ ತಲಾಖ್ ಬರಲಿದ್ದು, ಆ ಪ್ರಕಾರ ಮುಂದಿನ ದಿನಗಳಲ್ಲಿ ತಲಾಖ್ ಜಾರಿಗೆ ಬರಲಿದೆ. ಆದರೆ ಕಾನೂನು ರೂಪಿಸುವಾಗ ಮಹಿಳೆಯರಿಗೆ ಅನ್ಯಾಯವಾಗದ ರೀತಿಯಲ್ಲಿ ಕಾನೂನು ರೂಪಿಸಬೇಕಾದ ಜವಾಬ್ಧಾರಿ ಇದೀಗ ಕೇಂದ್ರದ ಮೇಲಿದೆ.

ಇದನ್ನೂ ಓದಿ.. ತ್ರಿವಳಿ ತಲಾಖ್: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನಲ್ಲಿ ಏನಿದೆ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments