Webdunia - Bharat's app for daily news and videos

Install App

ತ್ರಿವಳಿ ತಲಾಖ್: ಚೆಂಡು ಈಗ ಕೇಂದ್ರ ಸರ್ಕಾರದ ಅಂಗಳದಲ್ಲಿ

Webdunia
ಮಂಗಳವಾರ, 22 ಆಗಸ್ಟ್ 2017 (10:53 IST)
ನವದೆಹಲಿ: ತ್ರಿವಳಿ ತಲಾಖ್ ನ್ನು ಕಾನೂನು ವ್ಯಾಪ್ತಿಗೆ ತರಬೇಕೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಇದೀಗ ಚೆಂಡು  ಕೇಂದ್ರ ಸರ್ಕಾರದ ಅಂಗಳದಲ್ಲಿದೆ.


ತ್ರಿವಳಿ ತಲಾಖ್ ನ್ನು ನಿಷೇಧಿಸದೇ, ಮುಸ್ಲಿಂ ಧಾರ್ಮಿಕ ಕಾನೂನಿಗೆ ಧಕ್ಕೆಯಾಗದ ರೀತಿಯಲ್ಲಿ ಕೇಂದ್ರ ಸರ್ಕಾರ ಹೊಸ ಕಾನೂನು ತರಬೇಕಿದೆ.

ಅದಕ್ಕೆ ಹೊಸ ಕಾನೂನನ್ನು ರೂಪಿಸಿ ಸಂಸತ್ತಿನ ಉಭಯ ಸದನಗಳ ಒಪ್ಪಿಗೆ ಪಡೆಯಬೇಕಿದೆ. ಇದೀಗ 6 ತಿಂಗಳ ಮಟ್ಟಿಗೆ ತ್ರಿವಳಿ ತಲಾಖ್ ಗೆ ನಿಷೇಧಿಸಲಾಗಿದೆ. ಈ ಆರು ತಿಂಗಳ ಅವಧಿಯೊಳಗೆ ಕೇಂದ್ರ ಹೊಸ ಕಾನೂನು ರೂಪಿಸಬೇಕು.

ಆ ನಂತರ ಜಾರಿಗೆ ಬರುವ ಕಾನೂನು ವ್ಯಾಪ್ತಿಗೆ ತ್ರಿವಳಿ ತಲಾಖ್ ಬರಲಿದ್ದು, ಆ ಪ್ರಕಾರ ಮುಂದಿನ ದಿನಗಳಲ್ಲಿ ತಲಾಖ್ ಜಾರಿಗೆ ಬರಲಿದೆ. ಆದರೆ ಕಾನೂನು ರೂಪಿಸುವಾಗ ಮಹಿಳೆಯರಿಗೆ ಅನ್ಯಾಯವಾಗದ ರೀತಿಯಲ್ಲಿ ಕಾನೂನು ರೂಪಿಸಬೇಕಾದ ಜವಾಬ್ಧಾರಿ ಇದೀಗ ಕೇಂದ್ರದ ಮೇಲಿದೆ.

ಇದನ್ನೂ ಓದಿ.. ತ್ರಿವಳಿ ತಲಾಖ್: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನಲ್ಲಿ ಏನಿದೆ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಗೆ ಮತ್ತೆ ನೀವೇ ಅಧ್ಯಕ್ಷರಾ ಎಂದು ಕೇಳಿದ್ದಕ್ಕೆ ವಿಜಯೇಂದ್ರ ಹೇಳಿದ್ದೇನು ಗೊತ್ತಾ

ಕೇಂದ್ರ ಹೇಳಿದಂತೇ ನಾವು ಅಲ್ಪ ಸಂಖ್ಯಾತರಿಗೆ ಮೀಸಲಾತಿ ಕೊಟ್ಟಿದ್ದು: ಸಿದ್ದರಾಮಯ್ಯ

ಬಿಜೆಪಿ ಯೋಗ ದಿನಾಚರಣೆಯಲ್ಲಿ ನಟಿ ಸುಧಾರಾಣಿ, ನಟ ಕೋಮಲ್

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿಶಾಖಪಟ್ಟಣದಲ್ಲಿ ಮೋದಿ ಯೋಗ

Karnataka Weather: ವಾರಂತ್ಯಕ್ಕೆ ಮಳೆ ಬರುವ ಸಾಧ್ಯತೆ ಎಷ್ಟಿದೆ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments