Webdunia - Bharat's app for daily news and videos

Install App

ತ್ರಿವಳಿ ತಲಾಖ್ ನಿಷೇಧವಾಗಬೇಕೆಂದು ಅರ್ಜಿ ಸಲ್ಲಿಸಿದಾಕೆ ಇದೀಗ ಬಿಜೆಪಿಗೆ!

Webdunia
ಸೋಮವಾರ, 1 ಜನವರಿ 2018 (09:20 IST)
ನವದೆಹಲಿ: ದೇಶದಲ್ಲಿ ಮುಸ್ಲಿಂ ಮಹಿಳೆಯರಿಗೆ ಕಂಟಕವಾಗಿದ್ದ ತ್ರಿವಳಿ ತಲಾಖ್ ಪದ್ಧತಿ ನಿಷೇಧವಾಗುವುದಕ್ಕೆ ಕಾರಣವಾದ ಇಶ್ರತ್ ಜಹಾನ್ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾಳೆ.
 

ತ್ರಿವಳಿ ತಲಾಖ್ ನಿಷೇಧವಾಗಬೇಕೆಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಇಶ್ರತ್ ನಿನ್ನೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇಶ್ರತ್ ಉತ್ತರ ಪ್ರದೇಶ ಮೂಲದವರು.

ಒಟ್ಟು ಐವರು ಅರ್ಜಿದಾರರ ಪೈಕಿ ಇಶ್ರತ್ ಕೂಡಾ ಒಬ್ಬರಾಗಿದ್ದರು. 2014 ರಲ್ಲಿ ಆಕೆಯ ಪತಿ ದೂರವಾಣಿ ಮುಖಾಂತರ ತಲಾಖ್ ನೀಡಿದ್ದ. ಸ್ವತಃ ಈ ಪಿಡುಗಿಗೆ ಬಲಿಯಾಗಿದ್ದ ಇಶ್ರತ್ ತ್ರಿವಳಿ ತಲಾಖ್ ನಿಷೇಧವಾಗಬೇಕೆಂದು ಒತ್ತಾಯಿಸಿದ್ದಳು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments