Webdunia - Bharat's app for daily news and videos

Install App

ತ್ರಿವಳಿ ತಲಾಖ್: ಮೊದಲು ಸಿಂಧು, ನಂತರ ರದ್ದತಿ! ಏಕೀ ಗೊಂದಲ?

Webdunia
ಮಂಗಳವಾರ, 22 ಆಗಸ್ಟ್ 2017 (11:29 IST)
ನವದೆಹಲಿ: ತ್ರಿವಳಿ ತಲಾಖ್ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ತೀರ್ಪು ನೀಡುವಾಗ ಮೊದಲು ತಲಾಖ್ ಅಮಾನ್ಯಗೊಳಿಸಿರಲಿಲ್ಲ. ಆದರೆ  ನಂತರ ರದ್ದುಗೊಳಿಸಿರುವ ತೀರ್ಪು ಹೊರಬಂತು. ಯಾಕೆ ಈ ಗೊಂದಲ?

 
ಮೊದಲು ಮುಖ್ಯ ನ್ಯಾಯಮೂರ್ತಿ ಜೆಎಸ್ ಖೆಹರ್ ತಮ್ಮ ತೀರ್ಪು ಓದಿದ್ದರು. ನಂತರ ಪಂಚ ಸದಸ್ಯ ಪೀಠದಲ್ಲಿದ್ದ ಇತರ ನ್ಯಾಯಾಧೀಶರು ತಮ್ಮ ತೀರ್ಪು ಕೊಟ್ಟರು. ನಿಯಮದ ಪ್ರಕಾರ ಬಹುಸದಸ್ಯರ ನ್ಯಾಯಪೀಠ ತೀರ್ಪು ನೀಡುವ ಸಂದರ್ಭದಲ್ಲಿ ಯಾವುದರ ಪರ ಹೆಚ್ಚು ಮಂದಿ ನ್ಯಾಯಾಧೀಶರು ತೀರ್ಪು ನೀಡುತ್ತಾರೋ ಅದೇ ತೀರ್ಪು ಮಾನ್ಯವಾಗುತ್ತದೆ.

ತ್ರಿವಳಿ ತಲಾಖ್ ವಿಚಾರದಲ್ಲೂ ಹಾಗೇ ಆಗಿದೆ. ಒಟ್ಟು ಐವರು ನ್ಯಾಯಾಧೀಶರ ಪೈಕಿ ಮೂವರು ತಲಾಖ್ ರದ್ದುಗೊಳಿಸಬೇಕೆಂದು ತಮ್ಮ ತೀರ್ಮಾನ ತಿಳಿಸಿದ್ದರಿಂದ ಬಹುಮತದ ಆಧಾರದಲ್ಲಿ ಇದೇ ತೀರ್ಪು ಮಾನ್ಯವಾಗಿದೆ.

ಇದನ್ನೂ ಓದಿ.. ತ್ರಿವಳಿ ತಲಾಖ್ ರದ್ದುಗೊಳಿಸಿದ ಬಹುಮತದ ತೀರ್ಪು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

Karnataka caste census: ಜಾತಿಗಣತಿ ವರದಿಯಿಂದ ಹೀಗಾಗಿದೆ ಸಾರ್ ಎಂದು ರಾಹುಲ್ ಗಾಂಧಿಗೆ ವರದಿ ಒಪ್ಪಿಸಲು ತಯಾರಿ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments