Webdunia - Bharat's app for daily news and videos

Install App

ತ್ರಿವಳಿ ತಲಾಖ್: ಮೊದಲು ಸಿಂಧು, ನಂತರ ರದ್ದತಿ! ಏಕೀ ಗೊಂದಲ?

Webdunia
ಮಂಗಳವಾರ, 22 ಆಗಸ್ಟ್ 2017 (11:29 IST)
ನವದೆಹಲಿ: ತ್ರಿವಳಿ ತಲಾಖ್ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ತೀರ್ಪು ನೀಡುವಾಗ ಮೊದಲು ತಲಾಖ್ ಅಮಾನ್ಯಗೊಳಿಸಿರಲಿಲ್ಲ. ಆದರೆ  ನಂತರ ರದ್ದುಗೊಳಿಸಿರುವ ತೀರ್ಪು ಹೊರಬಂತು. ಯಾಕೆ ಈ ಗೊಂದಲ?

 
ಮೊದಲು ಮುಖ್ಯ ನ್ಯಾಯಮೂರ್ತಿ ಜೆಎಸ್ ಖೆಹರ್ ತಮ್ಮ ತೀರ್ಪು ಓದಿದ್ದರು. ನಂತರ ಪಂಚ ಸದಸ್ಯ ಪೀಠದಲ್ಲಿದ್ದ ಇತರ ನ್ಯಾಯಾಧೀಶರು ತಮ್ಮ ತೀರ್ಪು ಕೊಟ್ಟರು. ನಿಯಮದ ಪ್ರಕಾರ ಬಹುಸದಸ್ಯರ ನ್ಯಾಯಪೀಠ ತೀರ್ಪು ನೀಡುವ ಸಂದರ್ಭದಲ್ಲಿ ಯಾವುದರ ಪರ ಹೆಚ್ಚು ಮಂದಿ ನ್ಯಾಯಾಧೀಶರು ತೀರ್ಪು ನೀಡುತ್ತಾರೋ ಅದೇ ತೀರ್ಪು ಮಾನ್ಯವಾಗುತ್ತದೆ.

ತ್ರಿವಳಿ ತಲಾಖ್ ವಿಚಾರದಲ್ಲೂ ಹಾಗೇ ಆಗಿದೆ. ಒಟ್ಟು ಐವರು ನ್ಯಾಯಾಧೀಶರ ಪೈಕಿ ಮೂವರು ತಲಾಖ್ ರದ್ದುಗೊಳಿಸಬೇಕೆಂದು ತಮ್ಮ ತೀರ್ಮಾನ ತಿಳಿಸಿದ್ದರಿಂದ ಬಹುಮತದ ಆಧಾರದಲ್ಲಿ ಇದೇ ತೀರ್ಪು ಮಾನ್ಯವಾಗಿದೆ.

ಇದನ್ನೂ ಓದಿ.. ತ್ರಿವಳಿ ತಲಾಖ್ ರದ್ದುಗೊಳಿಸಿದ ಬಹುಮತದ ತೀರ್ಪು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments