Webdunia - Bharat's app for daily news and videos

Install App

ಐಶ್ವರ್ಯಾ ರೈಯನ್ನು ವಿವಾದಕ್ಕೆ ಎಳೆ ತಂದ ತ್ರಿಪುರಾ ಸಿಎಂ

Webdunia
ಶುಕ್ರವಾರ, 27 ಏಪ್ರಿಲ್ 2018 (11:26 IST)
ನವದೆಹಲಿ: ಬೇಜವಾಬ್ದಾರಿಯುತ ಹೇಳಿಕೆ ನೀಡಬೇಡಿ ಎಂದು ಪ್ರಧಾನಿ ಮೋದಿ ಬಿಜೆಪಿ ನಾಯಕರಿಗೆ ತಾಕೀತು ಮಾಡಿದ ಬೆನ್ನಲ್ಲೇ ತ್ರಿಪುರಾ ಸಿಎಂ ಬಿಪ್ಲಾಪ್ ಕುಮಾರ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಡಯಾನಾ ಹೇಡನ್ ಮತ್ತು ಐಶ್ವರ್ಯಾ ರೈ ಇಬ್ಬರೂ ವಿಶ್ವಸುಂದರಿ ಸ್ಪರ್ಧೆ ಗೆದ್ದವರು. ಆದರೆ ಐಶ್ವರ್ಯಾ ರೈಯನ್ನು ನಾವು ಭಾರತದ ಪ್ರತಿನಿಧಿಯಾಗಿ ನೋಡುತ್ತೇವೆ. ಡಯಾನಾರನ್ನು ಯಾವತ್ತಾದರೂ ಹಾಗೆ ಅಂದುಕೊಳ್ಳಲು ಸಾಧ್ಯವೇ?

ಹಿಂದಿನ ಕಾಲದಲ್ಲಿ ಮಹಿಳೆಯರು ಸೌಂದರ್ಯ ವರ್ಧಕವಾಗಿ ಕೃತಕ ಕ್ರೀಮ್ ಗಳನ್ನು ಬಳಸುತ್ತಿರಲಿಲ್ಲ. ಅದೆಲ್ಲಾ ವಿಶ್ವಸುಂದರಿ ಸ್ಪರ್ಧೆಗಳ ಮೂಲಕ ಅಂತಾರಾಷ್ಟ್ರೀಯ ಸಂಸ್ಥೆಗಳು ಮಹಿಳೆಯರನ್ನು ಮರುಳು ಮಾಡುವ ತಂತ್ರ. ಐಶ್ವರ್ಯಾ ರೈ ವಿಶ್ವಸುಂದರಿಯಾಗಲು ಅರ್ಹಳಾಗಿದ್ದಳು. ಆದರೆ ಡಯಾನಾ ಯಾವತ್ತಾದರೂ ಆ ಪ್ರಶಸ್ತಿಗೆ ಅರ್ಹಳು ಎಂದು ನಿಮಗನಿಸಿದೆಯೇ? ಎಂದು ಬಿಪ್ಲಾಪ್ ಕುಮಾರ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದಿಂದಲೇ ಬಂದಿರುವುದಕ್ಕೆ ಏನು ಪ್ರೂಫ್: ಕೈ ನಾಯಕ ಚಿದಂಬರಂ

Operation Mahadev: ಪಹಲ್ಗಾಮ್ ಕುಕೃತ್ಯ ನಡೆಸಿದ ಮೂವರು ಶಂಕಿತ ಉಗ್ರರು ಮಟಾಷ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments