Webdunia - Bharat's app for daily news and videos

Install App

ಆಮ್ಲಜನಕವನ್ನೇ ಉಸಿರಾಡಿ ಆಮ್ಲಜನಕವನ್ನೇ ಹೊರಹಾಕುವ ಪ್ರಾಣಿ ಹಸು-ಸಿಎಂಯಿಂದ ಅಸಂಬದ್ಧ ಹೇಳಿಕೆ

Webdunia
ಶನಿವಾರ, 27 ಜುಲೈ 2019 (11:58 IST)
ಉತ್ತರಖಂಡ: ಹಸುವಿನ ಬಗ್ಗೆ ಹೇಳಿಕೆಯೊಂದನ್ನು ನೀಡಿ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿದ್ದಾರೆ.



ಹಸುವಿನ ಹಾಲು ಮತ್ತು ಗೋಮೂತ್ರದ ವೈದ್ಯಕೀಯ ಉಪಯೋಗದ ಬಗ್ಗೆ ತಿಳಿಸುವಾಗ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರು, ಹಸು ಆಮ್ಲಜನಕವನ್ನೇ ಉಸಿರಾಡಿ ಆಮ್ಲಜನಕವನ್ನೇ ಹೊರಹಾಕುವ ಏಕೈಕ ಪ್ರಾಣಿ. ಹಸುವಿನ ಮೈ ಮಸಾಜ್​ ಮಾಡುವುದರಿಂದ ಉಸಿರಾಟದ ಸಮಸ್ಯೆಯನ್ನು ನೀಗಿಸಿಕೊಳ್ಳಬಹುದು. ಅಲ್ಲದೇ ಗೋವಿನ ಆಸುಪಾಸಿನಲ್ಲಿರುವವರಿಗೆ ಕ್ಷಯರೋಗ ಕೂಡ ಬರುವುದಿಲ್ಲ ಎಂದು  ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

ಮುಖ್ಯಮಂತ್ರಿಗಳ ಈ ಹೇಳಿಕೆಯನ್ನು ಅಲ್ಲಗೆಳೆದ ಜಾನುವಾರು ಮತ್ತು ಪಶುಸಂಗೋಪನಾ ತಜ್ಞರು, ಎಲ್ಲ ಜೀವಿಗಳಂತೆ ಹಸು ಕೂಡ ಆಕ್ಸಿಜನ್ ಒಳಗೆ ಎಳೆದುಕೊಂಡು ಇಂಗಾಲದ ಡೈ ಆಕ್ಸೈಡ್​ ಅನ್ನು ಹೊರಬಿಡುತ್ತದೆ ಎಂದು ಸ್ಪಷ್ಟಪಡಿಸಿದೆ.ಇದಕ್ಕೆ ತ್ರಿವೇಂದ್ರ ಸಿಂಗ್ ರಾವತ್ ಕಚೇರಿ, ಉತ್ತರಾಖಂಡದ ತಪ್ಪಲಿನ ಪ್ರದೇಶದಲ್ಲಿ ಈ ರೀತಿಯ ನಂಬಿಕೆಯಿದೆ ಎಂಬುದಾಗಿ ತಿಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments