ಆಮ್ಲಜನಕವನ್ನೇ ಉಸಿರಾಡಿ ಆಮ್ಲಜನಕವನ್ನೇ ಹೊರಹಾಕುವ ಪ್ರಾಣಿ ಹಸು-ಸಿಎಂಯಿಂದ ಅಸಂಬದ್ಧ ಹೇಳಿಕೆ

Webdunia
ಶನಿವಾರ, 27 ಜುಲೈ 2019 (11:58 IST)
ಉತ್ತರಖಂಡ: ಹಸುವಿನ ಬಗ್ಗೆ ಹೇಳಿಕೆಯೊಂದನ್ನು ನೀಡಿ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿದ್ದಾರೆ.



ಹಸುವಿನ ಹಾಲು ಮತ್ತು ಗೋಮೂತ್ರದ ವೈದ್ಯಕೀಯ ಉಪಯೋಗದ ಬಗ್ಗೆ ತಿಳಿಸುವಾಗ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರು, ಹಸು ಆಮ್ಲಜನಕವನ್ನೇ ಉಸಿರಾಡಿ ಆಮ್ಲಜನಕವನ್ನೇ ಹೊರಹಾಕುವ ಏಕೈಕ ಪ್ರಾಣಿ. ಹಸುವಿನ ಮೈ ಮಸಾಜ್​ ಮಾಡುವುದರಿಂದ ಉಸಿರಾಟದ ಸಮಸ್ಯೆಯನ್ನು ನೀಗಿಸಿಕೊಳ್ಳಬಹುದು. ಅಲ್ಲದೇ ಗೋವಿನ ಆಸುಪಾಸಿನಲ್ಲಿರುವವರಿಗೆ ಕ್ಷಯರೋಗ ಕೂಡ ಬರುವುದಿಲ್ಲ ಎಂದು  ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

ಮುಖ್ಯಮಂತ್ರಿಗಳ ಈ ಹೇಳಿಕೆಯನ್ನು ಅಲ್ಲಗೆಳೆದ ಜಾನುವಾರು ಮತ್ತು ಪಶುಸಂಗೋಪನಾ ತಜ್ಞರು, ಎಲ್ಲ ಜೀವಿಗಳಂತೆ ಹಸು ಕೂಡ ಆಕ್ಸಿಜನ್ ಒಳಗೆ ಎಳೆದುಕೊಂಡು ಇಂಗಾಲದ ಡೈ ಆಕ್ಸೈಡ್​ ಅನ್ನು ಹೊರಬಿಡುತ್ತದೆ ಎಂದು ಸ್ಪಷ್ಟಪಡಿಸಿದೆ.ಇದಕ್ಕೆ ತ್ರಿವೇಂದ್ರ ಸಿಂಗ್ ರಾವತ್ ಕಚೇರಿ, ಉತ್ತರಾಖಂಡದ ತಪ್ಪಲಿನ ಪ್ರದೇಶದಲ್ಲಿ ಈ ರೀತಿಯ ನಂಬಿಕೆಯಿದೆ ಎಂಬುದಾಗಿ ತಿಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments