Webdunia - Bharat's app for daily news and videos

Install App

ಸಿನ್ಹಾಗೆ ಬೆಂಬಲ ನೀಡಿದ ಟಿಆರ್‌ಎಸ್

Webdunia
ಸೋಮವಾರ, 27 ಜೂನ್ 2022 (10:50 IST)
ನವದೆಹಲಿ : ರಾಷ್ಟ್ರಪತಿ ಚುನಾವಣೆಗೆ ನಾಮನಿರ್ದೇಶನಕ್ಕೆ ಎರಡು ದಿನಗಳ ಮೊದಲು ತೆಲಂಗಾಣ ರಾಷ್ಟ್ರ ಸಮಿತಿಯು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಅಧ್ಯಕ್ಷ ಸ್ಥಾನಕ್ಕಾಗಿ ಬೆಂಬಲಿಸುವುದಾಗಿ ತಿಳಿಸಿದೆ.

ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ತೆಲಂಗಾಣ ಸಚಿವ ಕೆ.ಟಿ. ರಾಮರಾವ್ ಅವರು ಕೆ. ಚಂದ್ರಶೇಖರ್ ರಾವ್ ನೇತೃತ್ವದಲ್ಲಿ ಟಿಆರ್ಎಸ್ ಪಕ್ಷವು ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸಿದೆ ಎಂದು ತಿಳಿಸಿದರು.

ನಮ್ಮ ಸಂಸತ್ ಸದಸ್ಯರೊಂದಿಗೆ ನಾನು ಇಂದು ನಾಮನಿರ್ದೇಶನದಲ್ಲಿ ಟಿಆರ್ಎಸ್ ಅನ್ನು ಪ್ರತಿನಿಧಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.ಚಿಣeಜ ಂಡಿಣiಛಿಟes

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments