Webdunia - Bharat's app for daily news and videos

Install App

ಕೇರಳದ ವೋಲ್ವೊ ಬಸ್ ಗೆ ಟ್ರಕ್ ಡಿಕ್ಕಿ; 19 ಮಂದಿ ದುರ್ಮರಣ

Webdunia
ಗುರುವಾರ, 20 ಫೆಬ್ರವರಿ 2020 (11:11 IST)
ಚೆನ್ನೈ : ಕೇರಳದ ವೋಲ್ವೊ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಇದರಲ್ಲಿ 19 ಮಂದಿ ಮೃತಪಟ್ಟಿದ ಘಟನೆ ತಮಿಳುನಾಡಿನ ಕೊಯಮುತ್ತೂರಿನ ಹೆದ್ದಾರಿಯಲ್ಲಿ ನಡೆದಿದೆ.

50ಕ್ಕೂ ಹೆಚ್ಚು ಮಂದಿಯನ್ನು ಹೊತ್ತಿದ್ದ ಬಸ್ ಬೆಂಗಳೂರಿನಿಂದ ತಿರುವನಂತಪುರಕ್ಕೆ ಹೋಗುತ್ತಿತ್ತು.  ಕೊಯಮತ್ತೋರು-ಸೇಲಂ ಹೆದ್ದಾರಿಯಲ್ಲಿ ಬೆಳಿಗ್ಗೆ 4.30ಕ್ಕೆ ಎದುರುಗೆ ವೇಗವಾಗಿ ಬಂದ ಟ್ರಕ್  ಬಸ್ ಗೆ ಡಿಕ್ಕಿ ಹೊಡೆದಿದೆ.
 

ಈ ಘಟನೆಯ ಪರಿಣಾಮ 19 ಮಂದಿ ಮೃತಪಟ್ಟಿದ್ದು, 23 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಟ್ರಕ್ ಚಾಲಕ ಪರಾರಿಯಾಗಿದ್ದು, ಪೊಲೀಸರು ಆತನ ಹುಡುಕಾಟದಲ್ಲಿ  ನಡೆಸುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments