Webdunia - Bharat's app for daily news and videos

Install App

ಕೇರಳದ ವೋಲ್ವೊ ಬಸ್ ಗೆ ಟ್ರಕ್ ಡಿಕ್ಕಿ; 19 ಮಂದಿ ದುರ್ಮರಣ

Webdunia
ಗುರುವಾರ, 20 ಫೆಬ್ರವರಿ 2020 (11:11 IST)
ಚೆನ್ನೈ : ಕೇರಳದ ವೋಲ್ವೊ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಇದರಲ್ಲಿ 19 ಮಂದಿ ಮೃತಪಟ್ಟಿದ ಘಟನೆ ತಮಿಳುನಾಡಿನ ಕೊಯಮುತ್ತೂರಿನ ಹೆದ್ದಾರಿಯಲ್ಲಿ ನಡೆದಿದೆ.

50ಕ್ಕೂ ಹೆಚ್ಚು ಮಂದಿಯನ್ನು ಹೊತ್ತಿದ್ದ ಬಸ್ ಬೆಂಗಳೂರಿನಿಂದ ತಿರುವನಂತಪುರಕ್ಕೆ ಹೋಗುತ್ತಿತ್ತು.  ಕೊಯಮತ್ತೋರು-ಸೇಲಂ ಹೆದ್ದಾರಿಯಲ್ಲಿ ಬೆಳಿಗ್ಗೆ 4.30ಕ್ಕೆ ಎದುರುಗೆ ವೇಗವಾಗಿ ಬಂದ ಟ್ರಕ್  ಬಸ್ ಗೆ ಡಿಕ್ಕಿ ಹೊಡೆದಿದೆ.
 

ಈ ಘಟನೆಯ ಪರಿಣಾಮ 19 ಮಂದಿ ಮೃತಪಟ್ಟಿದ್ದು, 23 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಟ್ರಕ್ ಚಾಲಕ ಪರಾರಿಯಾಗಿದ್ದು, ಪೊಲೀಸರು ಆತನ ಹುಡುಕಾಟದಲ್ಲಿ  ನಡೆಸುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿಯಿಂದ ದಸರಾ ಉದ್ಘಾಟನೆ: ಸಿಎಂ ಕಚೇರಿಯಿಂದಲೇ ಬಂತು ಅಪ್ ಡೇಟ್

ಖಾಸಗಿ ಪ್ರವಾಸಕ್ಕೆ ಸರ್ಕಾರ ಹಣ ಬಳಕೆ: ಶ್ರೀಲಂಕಾ ಮಾಜಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಬಂಧನ

ಬೀದಿ ನಾಯಿ ಪ್ರಕರಣ: ಮಿಶ್ರ ಪ್ರತಿಕ್ರಿಯೆ ಬೆನ್ನಲ್ಲೇ ತೀರ್ಪಿನಲ್ಲಿ ಮಾರ್ಪಾಡು ಮಾಡಿದ ಸುಪ್ರೀಂ

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಕ್ಕಿಳಿರುವವರಿಗೆ ಖಡಕ್ ಉತ್ತರ ಕೊಟ್ಟ ಖಾಕಿ

ರಾಜ್ಯ ಸರ್ಕಾರದ್ದು ಮಾರ್ಜಾಲ ನ್ಯಾಯ: ಸಿಟಿ ರವಿ ವಾಗ್ದಾಳಿ

ಮುಂದಿನ ಸುದ್ದಿ
Show comments