Webdunia - Bharat's app for daily news and videos

Install App

ಪುನುಗು ಬೆಕ್ಕಿಗಾಗಿ ಟಿಟಿಡಿ ಮತ್ತು ಅರಣ್ಯ ಇಲಾಖೆ ಗುದ್ದಾಟ

Webdunia
ಸೋಮವಾರ, 6 ಮಾರ್ಚ್ 2017 (10:43 IST)
ಆಂಧ್ರಪ್ರದೇಶದ ಅರಣ್ಯ ಇಲಾಖೆ ಮತ್ತು ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ನಡುವೆ ಜಟಾಪಟಿ ಶುರುವಾಗಿದೆ. ಅದು ಕೇವಲ ಪುನುಗು ಬೆಕ್ಕಿಗಾಗಿ.


ಭಾರತದಲ್ಲಿ ತೀರಾ ವಿರಳ ಎನ್ನಲಾಗುವ ವನ್ಯಜೀವಿಗಳಾದ ಪುನುಗು ಬೆಕ್ಕಿನ ಒಂದು ಜೋಡಿಯನ್ನ ಟಿಟಿಡಿ ಸಾಕಿಕೊಂಡಿದೆ. ಈ ಬೆಕ್ಕು ಗುದದ ಬಳಿ ಇರುವ ರಹಸ್ಯ ಗ್ರಂಥಿಯಿಂದ ಹಳದಿ ಬಣ್ಣದ ಒಂದು ಗ್ರಾಂಗಿಂತಲೂ ಕಡಿಮೆ ತೂಕದ ಸುಗಂಧ ವಸ್ತುವನ್ನ ಹೊರಸೂಸುತ್ತದೆ. ಇದನ್ನ ಪ್ರತಿನಿತ್ಯ ವೆಂಕಟೇಶ್ವರನ ಅಭಿಷೇಕಕ್ಕೆ ಬಳಸಲಾಗುತ್ತದೆ.

ಆದರೆ, ವನ್ಯಜೀವಿ ಕಾಯ್ದೆ ಪ್ರಕಾರ, ಪುನುಗು ಬೆಕ್ಕುಗಳನ್ನ ಒಂದೆಡೆ ಕೂಡಿ ಇಡುವಂತಿಲ್ಲ. ಈ ಕುರಿತು, ಎರಡು ಬಾರಿ ಕೋರ್ಟ್ ಮೊರೆಹೋಗಿರುವ ಅರಣ್ಯ ಇಲಾಖೆ ಸೋಲನುಭವಿಸಿದೆ. ಆದರೆ, ಈಗಲೂ ಒಂದಿಲ್ಲೊಂದು ವಿವಾದ ಹೊತ್ತಿಕೊಳ್ಳುತ್ತಲೇ ಇದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Heavy Rain, ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಬಿಜೆಪಿ, ಆರ್‌ಎಸ್‌ಎಸ್ ನಡುವಿನ ಒಡನಾಟದ ಬಗ್ಗೆ ಮೋಹನ್ ಭಾಗವತ್ ಸ್ಫೋಟಕ ಮಾತು

ಇನ್‌ಸ್ಟಾಗ್ರಾಂನಲ್ಲಿ ವಿಚ್ಛೇಧನ ನೀಡಿ ಸುದ್ದಿಯಾಗಿದ್ದ ದುಬೈಗೆ ರಾಜಕುಮಾರಿಗೆ ಮತ್ತೇ ಮದುವೆ

ಧರ್ಮಸ್ಥಳ ಕೇಸ್ ಎಸ್‌ಐಟಿಗೆ ನೀಡಿದ ಹಿಂದಿನ ಉದ್ದೇಶ ಬಿಚ್ಚಿಟ್ಟ ಸಚಿವ ಎಂಬಿ ಪಾಟೀಲ್‌

ಭಾರತದ ವಾಯುಮಾಲಿನ್ಯದ ಬಗ್ಗೆ ಶಾಕಿಂಗ್ ವರದಿ, ಇಲ್ಲಿದೆ

ಮುಂದಿನ ಸುದ್ದಿ
Show comments