Webdunia - Bharat's app for daily news and videos

Install App

ಯಾತ್ರಿಗಳಿಗೆ ಗುಡ್ ನ್ಯೂಸ್ ನೀಡಿದ ಟಿಟಿಡಿ

Webdunia
ಮಂಗಳವಾರ, 27 ಸೆಪ್ಟಂಬರ್ 2022 (07:32 IST)
ಹೈದರಾಬಾದ್ : ಸಾಮಾನ್ಯ ಯಾತ್ರಿಗಳಿಗೆ ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿಯು ಗುಡ್ ನ್ಯೂಸ್ ನೀಡಿದೆ. ಸಾಮಾನ್ಯರಿಗೂ ವೆಂಕಟೇಶ್ವರಸ್ವಾಮಿ ದೇವರ ದರ್ಶನ ಸುಲಭವಾಗಿ ಸಿಗಲೆಂದು ಪ್ರಮುಖ ನಿರ್ಧಾರವನ್ನು ಟಿಟಿಡಿ ಕೈಗೊಂಡಿದೆ.

ತಿರುಮಲದಲ್ಲಿ ಶನಿವಾರ ಸಭೆ ನಡೆಸಿದ ಮಂಡಳಿಯು, ಗಣ್ಯರಿಗಾಗಿ ಜಾರಿಯಲ್ಲಿದ್ದ ತಿರುಪತಿ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಿದೆ. ಈವರೆಗೆ ಇದ್ದ ಬೆಳಗ್ಗೆ 5:30 ರ ಬದಲಾಗಿ ಗಣ್ಯರಿಗೆ 10 ಗಂಟೆಯಿಂದ ದರ್ಶನಕ್ಕೆ ಅವಕಾಶ ಕಲ್ಪಿಸಲು ಕ್ರಮವಹಿಸಲಾಗಿದೆ.

ಗಣ್ಯರು ದರ್ಶನ ಮುಗಿಸಿ ಬರುವವರೆಗೂ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಕಾಯಬೇಕಿದ್ದ ಸಾಮಾನ್ಯ ಯಾತ್ರಾರ್ಥಿಗಳಿಗೆ ಶ್ರೀವಾರಿ ದರ್ಶನಕ್ಕೆ ಅನುವು ಮಾಡಿಕೊಡಲು ಈ ಬದಲಾವಣೆ ಮಾಡಲಾಗಿದೆ.

ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನವನ್ನು ನಿರ್ವಹಿಸುವ ಟಿಟಿಡಿ ಟ್ರಸ್ಟ್ ಬೋರ್ಡ್, ತಿರುಮಲ ಬೆಟ್ಟದ ಮೇಲಿನ ವಸತಿ ಹಂಚಿಕೆ ವ್ಯವಸ್ಥೆಯನ್ನು ತಿರುಪತಿಗೆ ಸ್ಥಳಾಂತರಿಸಲು ನಿರ್ಧರಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments