Webdunia - Bharat's app for daily news and videos

Install App

ತಿರುಪತಿ ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ತಿರುಮಲದಲ್ಲಿ ಟಿಟಿಡಿಯಿಂದಲೇ ಸ್ಪೆಷಲ್ ಆಫರ್

Krishnaveni K
ಶುಕ್ರವಾರ, 10 ಜನವರಿ 2025 (09:42 IST)
ತಿರುಪತಿ: ವೈಕುಂಠ ದ್ವಾರ ದರ್ಶನಕ್ಕೆ ಟಿಕೆಟ್ ಖರೀದಿ ಮಾಡುವಾಗ ನೂಕುನುಗ್ಗಲು ಉಂಟಾಗಿ ಗಾಯಗೊಂಡಿದ್ದ 35 ಭಕ್ತರಿಗೆ ಟಿಟಿಡಿ ಸ್ಪೆಷಲ್ ಆಫರ್ ನೀಡಿದೆ.

ಮೊನ್ನೆ ರಾತ್ರಿ ತಿರುಪತಿಯಲ್ಲಿ ನಡೆದ ಕಾಲ್ತುಳಿತದಲ್ಲಿ ಆರು ಮಂದಿ ಸಾವನ್ನಪ್ಪಿದರೆ 35 ಮಂದಿ ಗಾಯಗೊಂಡಿದ್ದರು. ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇವರನ್ನು ಸ್ವತಃ ಸಿಎಂ ಚಂದ್ರಬಾಬು ನಾಯ್ಡು ನಿನ್ನೆ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಈ ನಡುವೆ ದುರಂತದಿಂದಾಗಿ ವೈಕುಂಠ ದ್ವಾರ ದರ್ಶನ ಪಡೆಯಲು ಸಾಧ್ಯವಾಗದೇ ಹೋಯಿತಲ್ಲ ಎಂದು ಕೊರಗಿದ ಗಾಯಾಳು ಭಕ್ತರಿಗೆ ಟಿಟಿಡಿಯೇ ಸ್ಪೆಷಲ್ ದರ್ಶನ ವ್ಯವಸ್ಥೆ ಮಾಡಿದೆ. ಆ ಮೂಲಕ ಗಾಯಾಳುಗಳ ಕನಸು ನನಸು ಮಾಡಿದೆ.

ವೈಕುಂಠ ಏಕಾದಶಿ ದಿನ ತಿರುಮಲದಲ್ಲಿ ವೈಕುಂಠ ದ್ವಾರ ದರ್ಶನ ಮಾಡಿದರೆ ಮೋಕ್ಷ ಸಿಗುತ್ತದೆ ಎಂಬ ನಂಬಿಕೆಯಿದೆ. ಇಂದು ವೈಕುಂಠ ಏಕಾದಶಿಯಾಗಿದ್ದು ಎಲ್ಲಾ ಗಾಯಾಳುಗಳಿಗೆ ಟಿಟಿಡಿಯೇ ಯಾವುದೇ ಸರತಿಯಿಲ್ಲದೇ ತಿಮ್ಮಪ್ಪನ ನೇರ ದರ್ಶನ ಮಾಡಿಸಿ ಆಸೆ ಪೂರೈಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments