Webdunia - Bharat's app for daily news and videos

Install App

ರೈಲಿನಿಂದ ಪ್ರಯಾಣಿಕನನ್ನು ಹೊರಗೆ ತಳ್ಳಿದ ಟಿಟಿಇ !

Webdunia
ಶುಕ್ರವಾರ, 18 ನವೆಂಬರ್ 2022 (09:39 IST)
ಲಕ್ನೋ : ಚಲಿಸುತ್ತಿದ್ದ ರೈಲಿನೊಳಗಿನಿಂದ ಟಿಟಿಇ ತಳ್ಳಿದ ಹಿನ್ನೆಲೆ ಸೇನಾ ಸಿಬ್ಬಂದಿಯೊಬ್ಬರು ಕಾಲನ್ನು ಕಳೆದುಕೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.
 
ಗಾಯಗೊಂಡವರನ್ನು ಸೋನು ಎಂದು ಗುರುತಿಸಲಾಗಿದ್ದು, ಗುರುವಾರ ಬೆಳಗ್ಗೆ ದಿಬ್ರುಗಢ-ನವದೆಹಲಿ ರಾಜಧಾನಿ ಎಕ್ಸ್ಪ್ರೆಸ್ನಿಂದ ಬರೇಲಿ ಜಂಕ್ಷನ್ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ ಸಂಖ್ಯೆ 2 ರಲ್ಲಿ ವ್ಯಕ್ತಿಯನ್ನು ತಳ್ಳಲಾಗಿದೆ.

ಇದೀಗ ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್ (ಟಿಟಿಇ) ಸುಪಾನ್ ಬೋರೆ ವಿರುದ್ಧ ಕೊಲೆ ಯತ್ನದ ಆರೋಪವನ್ನು ಹೊರಿಸಲಾಗಿದ್ದು, ಘಟನೆ ಬಳಿಕ ಆರೋಪಿ ತಲೆ ಮರೆಸಿಕೊಂಡಿದ್ದಾನೆ.

ಸದ್ಯ ನಾವು ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಮೊರಾದಾಬಾದ್ ವಿಭಾಗದ ಹಿರಿಯ ಹಣಕಾಸು ವ್ಯವಸ್ಥಾಪಕ ಸುಧೀರ್ ಸಿಂಗ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments