ಮೂಢನಂಬಿಕೆಗೆ ಜೋತು ಬಿದ್ದು ಪೊಲೀಸರ ಕೈಲಿ ಸಿಕ್ಕಿಹಾಕಿಕೊಂಡ ಖದೀಮರು

Webdunia
ಬುಧವಾರ, 24 ಅಕ್ಟೋಬರ್ 2018 (08:46 IST)
ಹೈದರಾಬಾದ್: ಮೂಢನಂಬಿಕೆ ಎನ್ನುವುದು ಕಳ್ಳರನ್ನೂ ಬಿಟ್ಟಿಲ್ಲ ನೋಡಿ! ಆದರೆ ಅದೇ ಕಾರಣಕ್ಕೆ ಇಬ್ಬರು ಖದೀಮರು ಇದೀಗ ಪೊಲೀಸರ ಕೈಲಿ ಸಿಕ್ಕಿಹಾಕಿಕೊಂಡಿದ್ದಾರೆ.

ಮಂಗಳವಾರ ಹಗಲು ಹೊತ್ತಿನಲ್ಲೇ ಕಳ್ಳತನ ಮಾಡುತ್ತಿದ್ದ ಸಮೀರ್ ಖಾನ್ ಮತ್ತು ಮೊಹಮ್ಮದ್ ಶೊಯೇಬ್ ಎಂಬ ಇಬ್ಬರು ಕಳ್ಳರು ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಹಲವು ಕಡೆ ದರೋಡೆ ನಡೆಸಿ ಪೊಲೀಸರ ವಾಂಟೆಡ್ ಲಿಸ್ಟ್ ನಲ್ಲಿದ್ದರು. ಇಬ್ಬರಿಗೂ ದೃಷ್ಟಿ ದೋಷವಿದ್ದರಿಂದ ಹಗಲು ಹೊತ್ತಿನಲ್ಲೇ ಕಳ್ಳತನ ಮಾಡುತ್ತಿದ್ದರು. ಇನ್ನು ಮಂಗಳವಾರ ಇವರಿಗೆ ಶುಭದಿನವಂತೆ! ಅದಕ್ಕೇ ಅದೇ ದಿನ ಕಳ್ಳತನ ಮಾಡುತ್ತಿದ್ದರು!

ಇದೀಗ ಹೈದರಾಬಾದ್ ಪೊಲೀಸರು ಈ ಖದೀಮರನ್ನು ಹಿಡಿದಿದ್ದು ಇವರಿಂದ ಕದ್ದ ಚಿನ್ನ, ನಗದು ಇತ್ಯಾದಿ ಮಾಲುಗಳನ್ನು ವಶಪಡಿಸಲಾಗಿದೆ. ಮಂಗಳವಾರ ಕಳ್ಳತನ ಮಾಡಿದರೆ ತಾವು ಯಶಸ್ವಿಯಾಗುತ್ತೇವೆ ಎಂಬ ನಂಬಿಕೆ ಈ ಖದೀಮರದ್ದಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಡ್ಡಮತದಾನ ಮಾಡಿದವರ ವಿರುದ್ಧ ಕೇಂದ್ರ ನಾಯಕರು ಶೀಘ್ರ ಕ್ರಮ ಕೈಗೊಳ್ತಾರೆ: ಛಲವಾದಿ ನಾರಾಯಣಸ್ವಾಮಿ

ಮುಂಬೈ ಲೋಕಲ್ ಟ್ರೈನ್ ನಲ್ಲಿ ಬಾಗಿಲು ಮುಚ್ಚುವ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ: ಭೀಕರ Video

ಕೇತನ್ ಅಗರ್ವಾಲ್ ಹತ್ಯೆ ಮಾಡುವ ಕೆಲವೇ ಗಂಟೆ ಮುಂಚೆ ಸಿಯಾ ಮಾಡಿದ ಕೆಲಸವೇನು ಗೊತ್ತಾ: ಶಾಕಿಂಗ್

ಪೆರಿಯಾರ್ ಹೇಳಿದ್ದನ್ನೆಲ್ಲಾ ನಾವು ಒಪ್ಪಲ್ಲ, ನಮಗೆ ದೇವರ ಮೇಲೆ ನಂಬಿಕೆಯಿದೆ ಎಂದ ಸಿಎಂ ವಿಜಯ್

ಕಾಂಗ್ರೆಸ್ ನವರು ಬದನೆಕಾಯಿ ಬೆಳೆದು ಆಸ್ತಿ ಮಾಡವ್ರಾ, ಗಂಡಸ್ತನದ ರಾಜಕಾರಣ ಮಾಡಿ: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments