Webdunia - Bharat's app for daily news and videos

Install App

ಟ್ವಿಟ್ಟರ್ ಕಂಪನಿ ಮುಚ್ಚುತ್ತೇವೆ, ಉದ್ಯೋಗಿಗಳ ಮೇಲೆ ದಾಳಿ!

Webdunia
ಮಂಗಳವಾರ, 13 ಜೂನ್ 2023 (09:21 IST)
ಸಂದರ್ಶನದ ಸಮಯದಲ್ಲಿ ವಿದೇಶಿ ಸರ್ಕಾರಗಳಿಂದ ಯಾವುದೇ ಒತ್ತಡವನ್ನು ಎದುರಿಸಿದ್ದೀರಾ ಎಂಬ ಪ್ರಶ್ನೆಗೆ ಭಾರತದಲ್ಲಿ ನಡೆದ ರೈತರ ಪ್ರತಿಭಟನೆ ವಿಚಾರವನ್ನು ಉಲ್ಲೇಖಿಸಿ ಮೋದಿ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಡಾರ್ಸಿ ಮಾಡಿದರು.
 
ರೈತರ ಹೋರಾಟದ ಸಮಯದಲ್ಲಿ ಸರ್ಕಾರ ವಿರುದ್ಧ ಟೀಕಿಸುತ್ತಿದ್ದ ಪತ್ರಕರ್ತರ ಖಾತೆಗಳ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ವಿನಂತಿ ಬಂದಿತ್ತು. ಒಂದು ವೇಳೆ ಕ್ರಮ ತೆಗೆದುಕೊಳ್ಳದೇ ಇದ್ದರೆ ನಿಮ್ಮ ಉದ್ಯೋಗಿಗಳ ಮನೆಗಳ ಮೇಲೆ ನಾವು ದಾಳಿ ಮಾಡುತ್ತೇವೆ.

ನಮ್ಮ ಆದೇಶಗಳನ್ನು ಪಾಲನೆ ಮಾಡದೇ ಇದ್ದರೆ ಮ್ಮ ಕಚೇರಿಗಳನ್ನು ಮುಚ್ಚುತ್ತೇವೆ ಎಂದು ಎಚ್ಚರಿಕೆ ನೀಡಲಾಗಿತ್ತು ಎಂದು ಅವರು ಹೇಳಿದರು. ಸಂದರ್ಶನದಲ್ಲಿ ಟರ್ಕಿ ಸರ್ಕಾರದಿಂದಲೂ ಹಲವು ಒತ್ತಡಗಳು ಬಂದಿತ್ತು ಎಂದು ಡಾರ್ಸಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments