Webdunia - Bharat's app for daily news and videos

Install App

ಮಾಜಿ ಪ್ರಧಾನಿ ಪಿ ವಿ ನರಸಿಂಹ ರಾವ್ ಗೆ ಭಾರತ ರತ್ನ ನೀಡಲು ಒತ್ತಾಯ

Webdunia
ಭಾನುವಾರ, 28 ಜೂನ್ 2020 (09:57 IST)
ನವದೆಹಲಿ: ಮಾಜಿ ಪ್ರಧಾನಿ ಪಿ ವಿ ನರಸಿಂಹ ರಾವ್ ಗೆ ಭಾರತ ರತ್ನ ನೀಡುವಂತೆ ಟ್ವಿಟರಿಗರು ಒತ್ತಾಯಿಸಿದ್ದು ಟ್ರೆಂಡ್ ಸೃಷ್ಟಿಸಿದ್ದಾರೆ.


ಇಂದು ಮಾಜಿ ಪ್ರಧಾನಿ ನರಸಿಂಹ ರಾವ್ ಅವರ 99 ನೇ ಜನ್ಮದಿನ. ಈ ಹಿನ್ನಲೆಯಲ್ಲಿ ದಿವಂಗತ ಪ್ರಧಾನಿಯನ್ನು ಸ್ಮರಿಸಿಕೊಂಡಿರುವ ಟ್ವಿಟರಿಗರು ಈ ಒತ್ತಾಯ ಮಾಡಿದ್ದಾರೆ. ಅವರು ಭಾರತದ ಅರ್ಥ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಹುಟ್ಟು ಹಾಕಿದ ಕ್ರಾಂತಿಕಾರ. ಅವರ ಸಾಧನೆಯನ್ನು ಗುರುತಿಸಿ ಇನ್ನಾದರೂ ಅವರಿಗೆ ಭಾರತ ರತ್ನ ಗೌರವ ನೀಡಬೇಕೆಂದು ಟ್ವಿಟರಿಗರು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments