ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗೆ ಮಣೆ ಹಾಕಿದ ಪಾಕ್: ಏನಂತಾರೆ ಟ್ವಿಟರಿಗರು?

Webdunia
ಮಂಗಳವಾರ, 1 ಅಕ್ಟೋಬರ್ 2019 (09:09 IST)
ನವದೆಹಲಿ: ಕರ್ತಾಪುರ್ ಕಾರಿಡಾರ್ ಉದ್ಘಾಟನೆಗೆ ಭಾರತದ ಹಾಲಿ ಪ್ರಧಾನಿ ಮೋದಿಯನ್ನು ಬಿಟ್ಟು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗೆ ಪಾಕಿಸ್ತಾನ ಸರ್ಕಾರ ಆಹ್ವಾನ ನೀಡಿರುವುದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.


ಪಾಕಿಸ್ತಾನದ ಈ ಆಹ್ವಾನ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಗೆ ಇರಿಸು ಮುರಿಸು ಸೃಷ್ಟಿಸಿದೆ. ಪಾಕ್ ಆಹ್ವಾನವನ್ನು ಒಪ್ಪಿದರೆ ಬಿಜೆಪಿ ಸೇರಿದಂತೆ ಹಲವರ ಟೀಕೆ ಎದುರಿಸಬೇಕಾಗುತ್ತದೆ. ಹೀಗಾಗಿ ಮನಮೋಹನ್ ಸಿಂಗ್ ಈ ಆಹ್ವಾನವನ್ನು ತಿರಸ್ಕರಿಸುವ ಸಾಧ‍್ಯತೆಯೇ ಹೆಚ್ಚಿದೆ. ಅತ್ತ ಪಾಕಿಸ್ತಾನದ ಈ ನಡೆಯ ಬಗ್ಗೆ ಟ್ವಿಟರ್ ನಲ್ಲಿ ಭಾರೀ ಚರ್ಚೆಯಾಗಿದ್ದು, ಹಲವರು ಹಲವು ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೆಲವರು ಪಾಕಿಸ್ತಾನದ ನಡೆಯನ್ನು ಟೀಕಿಸಿದ್ದರೆ ಮತ್ತೆ ಕೆಲವರು ಪಾಕ್ ಗೆ ಯಾಕೆ ಕಾಂಗ್ರೆಸ್ ನಾಯಕರ ಮೇಲೆ ಹೆಚ್ಚು ಪ್ರೀತಿ ಎಂದು ಟಾಂಗ್ ಕೊಟ್ಟಿದ್ದಾರೆ. ಅಂತೂ ಪಾಕ್ ಮಾಡಿದ ಎಡವಟ್ಟಿನಿಂದ ಮನಮೋಹನ್ ಸಿಂಗ್ ಚರ್ಚೆಯ ಕೇಂದ್ರ ಬಿಂದುವಾಗುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments