Webdunia - Bharat's app for daily news and videos

Install App

ಹತ್ತನೇ ತರಗತಿಯ ಇಬ್ಬರು ಹುಡುಗರು ಬೆಂಕಿ ಹಚ್ಚಿಕೊಂಡ ಪ್ರಕರಣ; ಆರ್ ಎಕ್ಸ್ 100’ ಚಿತ್ರದ ದೃಶ್ಯ ಕಾರಣ

Webdunia
ಬುಧವಾರ, 3 ಅಕ್ಟೋಬರ್ 2018 (08:20 IST)
ಹೈದರಾಬಾದ್ : ತೆಲಂಗಾಣದ ಜಗ್ತಿಯಾಲ್ ನಗರದಲ್ಲಿ ಹತ್ತನೇ ತರಗತಿಯ ಇಬ್ಬರು ಹುಡುಗರು ಪೆಟ್ರೋಲ್ ಸುರಿದು ಪರಸ್ಪರ ಬೆಂಕಿ ಹಚ್ಚಿಕೊಂಡ ಪ್ರಕರಣಕ್ಕೆ ಟಿಸ್ಟ್ ಸಿಕ್ಕಿದೆ. ಇವರ ಸಾವಿಗೆ ಸಿನಿಮಾವೊಂದರ ದೃಶ್ಯವೇ ಕಾರಣ ಎಂಬುದಾಗಿ ತಿಳಿದುಬಂದಿದೆ.


ಹೌದು. ಹತ್ತನೇ ತರಗತಿಯ ಕೆ. ಮಹೇಂದರ್ ಹಾಗೂ ರವಿ ತೇಜಾ  ಎಂಬ ಹುಡುಗರಿಬ್ಬರು ಪೆಟ್ರೋಲ್ ಸುರಿದುಕೊಂಡು ಪರಸ್ಪರ ಬೆಂಕಿ ಹಚ್ಚಿಕೊಂಡಿದ್ದರು. ಈ ಘಟನೆಯಲ್ಲಿ ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನೋರ್ವನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.


ಇವರ ಜೊತೆಗಿದ್ದ ಗೆಳೆಯನೊಬ್ಬನ ಹೇಳಿಕೆ ಪ್ರಕಾರ ಅವರ ಸಾವಿಗೆ ಹುಡುಗಿಯ ವಿಚಾರವೇ ಕಾರಣ ಎನ್ನಲಾಗಿತ್ತು. ಆದರೆ ಇದೀಗ ‘ಆರ್ ಎಕ್ಸ್ 100’ ಚಿತ್ರ ಎಫೆಕ್ಟ್ ನಿಂದ ಹೀಗೆ ಮಾಡಿಕೊಂಡಿದ್ದಾರೆ  ಎಂಬುದಾಗಿ ತಿಳಿದುಬಂದಿದೆ.


ಆರ್ ಎಕ್ಸ್ 100’ ಚಿತ್ರದಲ್ಲಿ ಹೀರೋ ಸಾವಿನ ಹಾಗೆಯೇ ತಾವು ಸಹ ಮರಣಹೊಂದಲು ಬಯಸಿ ಹೀಗೆ ಮಾಡಿಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಹೆಬ್ಬಾಳ ಫ್ಲೈ ಓವರ್ ಉದ್ಘಾಟನೆ ವೇಳೆಯೇ ಟ್ರಾಫಿಕ್ ಜಾಮ್: ತೇಜಸ್ವಿ ಸೂರ್ಯ ಅಸಮಾಧಾನ

ಮುಂದಿನ ಸುದ್ದಿ
Show comments