Webdunia - Bharat's app for daily news and videos

Install App

ಆಸ್ತಿಗಾಗಿ ತಂದೆಯನ್ನೇ ಕೊಂದ ಇಬ್ಬರು ಗಂಡು ಮಕ್ಕಳು

Webdunia
ಶನಿವಾರ, 11 ಜೂನ್ 2022 (11:02 IST)
ಲಕ್ನೋ: ಇಬ್ಬರು ಗಂಡು ಮಕ್ಕಳು ಆಸ್ತಿ, ಹಣಕ್ಕಾಗಿ ತಮ್ಮ ತಂದೆಯನ್ನೇ ಕೊಂದು ತಾಯಿ ಬಳಿ ಅಮಾಯಕರಂತೆ ನಾಟಕವಾಡಿದ್ದಾರೆ. ಇದೀಗ ಇಬ್ಬರೂ ಮಕ್ಕಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಮದ್ಯದ ಅಮಲಿನಲ್ಲಿ ತಂದೆಯ ಜೊತೆ ಇಬ್ಬರು ಮಕ್ಕಳು ಆಸ್ತಿ ಮತ್ತು ಹಣಕ್ಕಾಗಿ ಜಗಳವಾಡಿದ್ದರು. ಬಳಿಕ ತಂದೆಯನ್ನು ಕೊಂದು ಶವವನ್ನು ಹೂತು ಹಾಕಿದ್ದರು.

ತಾಯಿ ಕೇಳಿದಾಗ ತಂದೆಯನ್ನು ಇನ್ನೊಂದು ಗ್ರಾಮಕ್ಕೆ ಬಿಟ್ಟು ಬಂದಿದ್ದೇವೆ. ಬರುವಾಗ ಅವರೇ ಬರುತ್ತಾರೆ ಎಂದು ನಾಟಕವಾಡಿದ್ದರು. ಆದರೆ ಎಷ್ಟು ಹೊತ್ತಾದರೂ ಗಂಡ ಮನೆಗೆ ಮರಳದೇ ಇದ್ದಾಗ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಇಬ್ಬರು ಮಕ್ಕಳ ಮೇಲೆ ಸಂಶಯಗೊಂಡು ವಿಚಾರಣೆ ನಡೆಸಿದಾಗ ನಿಜಾಂಶ ಬಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments