ಕಂಠಪೂರ್ತಿ ಕುಡಿದರು, ಕೊನೆಗೆ ಬಿಲ್ ಕೇಳಲು ಬಂದಾಗ ಹೀಗಾ ಮಾಡೋದು?!

Webdunia
ಗುರುವಾರ, 20 ಜನವರಿ 2022 (09:00 IST)
ಲಕ್ನೋ: ಗೆಳಯರಿಬ್ಬರೂ ಮದ್ಯ ಕುಡಿಯಲು ಬಾರ್ ಗೆ ಹೋಗಿದ್ದರು. ಅಲ್ಲಿ ಕಂಠಪೂರ್ತಿ ಕುಡಿದಾದ ಮೇಲೆ ಬಿಲ್ ಕೊಡುವ ಸರತಿ ಬಂದಾಗಿ ಆಗಿದ್ದೇ ಬೇರೆ.

ಬಿಲ್ ಕೇಳಲು ಬಂದ ಬಾರ್ ಮಾಲಿಕನ ಹೆಬ್ಬರಳನ್ನು ಕಚ್ಚಿ ಗೆಳೆಯರಿಬ್ಬರು ವಿಕೃತಿ ಮರೆದಿದ್ದಾರೆ. ಬಿಲ್ ವಿಚಾರಕ್ಕೆ ಬಾರ್ ಮಾಲಿಕರೊಂದಿಗೆ ಗೆಳೆಯರು ಕಿತ್ತಾಡಿದ್ದಾರೆ. ಬಳಿಕ ಬೆರಳು ಕಚ್ಚಿ ಹಲ್ಲೆ ಮಾಡಿದ್ದಾರೆ.

ಬಾರ್ ಮಾಲಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಗಾಗಲೇ ಈ ದಾಂಧಲೆಗೆ ಕಾರಣವಾದ ಇಬ್ಬರು ಗೆಳೆಯರನ್ನೂ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments