Webdunia - Bharat's app for daily news and videos

Install App

ಶಬರಿಮಲೈ ದೇಗುಲದ ಧ್ವಜಸ್ತಂಬಕ್ಕೇ ರಾಸಾಯನಿಕ ಸುರಿದ ದುಷ್ಕರ್ಮಿಗಳು

Webdunia
ಸೋಮವಾರ, 26 ಜೂನ್ 2017 (10:36 IST)
ಶಬರಿಮಲೈ: ಪ್ರಸಿದ್ಧ ಶಬರಿಮಲೈ ಅಯ್ಯಪ್ಪ ದೇವಾಲಯದ ಚಿನ್ನ ಹೊದಿಸಿದ್ದ ಧ್ವಜಸ್ತಂಬಕ್ಕೆ ದುಷ್ಕರ್ಮಿಗಳು ರಾಸಾಯನಿಕ ಸುರಿದು ಹಾನಿಗೊಳಿಸಿರುವ ಘಟನೆ ವರದಿಯಾಗಿದೆ.

 
ಧ್ವಜಸ್ತಂಬಕ್ಕೆ ಇತ್ತೀಚೆಗಷ್ಟೇ ಆಂಧ್ರಪ್ರದೇಶ ಮೂಲದ ಉದ್ಯಮಿಗಳ ಕುಟುಂಬವೊಂದು 3.5 ಕೋಟಿ ರೂ. ವೆಚ್ಚದಲ್ಲಿ ಚಿನ್ನದ ಹೊದಿಕೆ ಕೊಡುಗೆಯಾಗಿ ನೀಡಿದ್ದರು. ಭಾನುವಾರವಷ್ಟೇ ಧ್ವಜದ ಪ್ರತಿಷ್ಠಾ ವಿಧಿ ನೆರವೇರಿತ್ತು.

ಆದರೆ ಮಧ್ಯಾಹ್ನ ಪೂಜಾ ಕಾರ್ಯಗಳೆಲ್ಲಾ ಮುಗಿಸಿ ಅರ್ಚಕರು ಹೋದ ಮೇಲೆ ದುಷ್ಕರ್ಮಿಗಳು ಧ್ವಜ ಸ್ತಂಬದ ಬುಡಕ್ಕೆ ಪಾದರಸ ಸುರಿದಿದ್ದಾರೆ. ಇದು ಸಿಸಿಟಿವಿಯಲ್ಲಿ ದಾಖಲಾಗಿದೆ. ಪಾದರಸ ಸುರಿದಿದ್ದರಿಂದ ಧ್ವಜ ಸ್ತಂಬದ ಬುಡ ಸುಟ್ಟಂತಾಗಿದೆ.

ಇದೀಗ ಸಿಸಿಟಿವಿ ದೃಶ್ಯಾವಳಿಗಳ ಜಾಡು ಹಿಡಿದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಚಿನ್ನದ ಹೊದಿಕೆ ದಾನ ಮಾಡಿದ ಉದ್ಯಮಿಯ ಕುಟುಂಬದ ಮೇಲಿನ ವೈಷಮ್ಯದಿಂದಾಗಿ ದುಷ್ಕರ್ಮಿಗಳು ಈ ಕೃತ್ಯವೆಸಗಿರಬಹುದೆಂದು ಶಂಕಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments