Webdunia - Bharat's app for daily news and videos

Install App

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಈ ವ್ಯಕ್ತಿ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 15 ಸೆಪ್ಟಂಬರ್ 2020 (12:58 IST)
ಚೆನ್ನೈ: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದನ್ನು ಪ್ರಶ್ನಿಸಿದ್ದವರ ಮೇಲೆಯೇ ವ್ಯಕ್ತಿಗಳಿಬ್ಬರು ಹಲ್ಲೆ ನಡೆಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.


ರಶೀದ್ ಮತ್ತು ಆತನ ಸಹೋದರ ಹಮೀದ್ ಎಂಬಾತ ಪಾನಮತ್ತರಾಗಿ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದರು. ಇದನ್ನು ಹಿರಿಯ ವ್ಯಕ್ತಿಯೊಬ್ಬರು ಪ್ರಶ್ನೆ ಮಾಡಿದ್ದರು. ಇದರಿಂದ ಆಕ್ರೋಶಗೊಂಡ ಆರೋಪಿಗಳು ವೃದ್ಧನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ವೃದ್ಧನ ಕುಟುಂಬಸ್ಥರೂ ನೆರವಿಗೆ ಬಂದಿದ್ದು, ಅವರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಇದೀಗ ಪ್ರಕರಣದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments