Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಇಬ್ಬರು ಆರ್ ಬಿಐ ಅಧಿಕಾರಿಗಳು ಸಿಬಿಐ ಬಲೆಗೆ

Webdunia
ಭಾನುವಾರ, 18 ಡಿಸೆಂಬರ್ 2016 (09:02 IST)
ಬೆಂಗಳೂರು: ಕಪ್ಪು ಹಣ ಬಿಳಿ ಮಾಡುವ ದಂಧೆಯಲ್ಲಿ ಮತ್ತಿಬ್ಬರು ಆರ್ ಬಿಐ ಅಧಿಕಾರಿಗಳು ಸಿಬಿಐ ಬಲೆಗೆ ಬಿದ್ದಿದ್ದಾರೆ. ರಾಷ್ಟ್ರಮಟ್ಟದಲ್ಲಿ ಬ್ಯಾಂಕ್ ಗಳನ್ನು ನಿಯಂತ್ರಿಸುವ ಆರ್ ಬಿಐ ಅಧಿಕಾರಿಗಳೇ ಈ ದಂಧೆಯಲ್ಲಿ ಸಿಕ್ಕಿ ಬೀಳುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಕೃತ್ಯ.

ಸುಮಾರು 2ಕೋಟಿ ರೂ. ಮೌಲ್ಯದ 500, 1000 ರೂ ಮೌಲ್ಯದ ನೋಟುಗಳನ್ನು ಸಕ್ರಮಗೊಳಿಸುವ ಆರೋಪದಲ್ಲಿ ಸಿಕ್ಕಿಬಿದ್ದಿದ್ದಾರೆ. ನಗದು ವಿಭಾಗದ ಸದಾನಂದ ಮತ್ತು ಕೆವಿನ್ ಬಂಧಿತರು. ಈ ಹಿಂದೆ ಒಬ್ಬ ಆರ್ ಬಿಐ ಅಧಿಕಾರಿಯನ್ನು ಇದೇ ಆರೋಪದಲ್ಲಿ ಬಂಧಿಸಲಾಗಿತ್ತು.

ಬಂಧಿತರನ್ನು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಡಿಸೆಂಬರ್ 21 ರವರೆಗೆ ಸಿಬಿಐ ವಶಕ್ಕೊಪ್ಪಿಸಲಾಗಿದೆ. ಈ ಹಿಂದೆ ಬಂಧಿತರಾಗಿದ್ದ ಮೈಕಲ್ ಜತೆಗೆ ಇವರಿಗೆ ನಂಟಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments