Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಇಬ್ಬರು ಆರ್ ಬಿಐ ಅಧಿಕಾರಿಗಳು ಸಿಬಿಐ ಬಲೆಗೆ

Webdunia
ಭಾನುವಾರ, 18 ಡಿಸೆಂಬರ್ 2016 (09:02 IST)
ಬೆಂಗಳೂರು: ಕಪ್ಪು ಹಣ ಬಿಳಿ ಮಾಡುವ ದಂಧೆಯಲ್ಲಿ ಮತ್ತಿಬ್ಬರು ಆರ್ ಬಿಐ ಅಧಿಕಾರಿಗಳು ಸಿಬಿಐ ಬಲೆಗೆ ಬಿದ್ದಿದ್ದಾರೆ. ರಾಷ್ಟ್ರಮಟ್ಟದಲ್ಲಿ ಬ್ಯಾಂಕ್ ಗಳನ್ನು ನಿಯಂತ್ರಿಸುವ ಆರ್ ಬಿಐ ಅಧಿಕಾರಿಗಳೇ ಈ ದಂಧೆಯಲ್ಲಿ ಸಿಕ್ಕಿ ಬೀಳುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಕೃತ್ಯ.

ಸುಮಾರು 2ಕೋಟಿ ರೂ. ಮೌಲ್ಯದ 500, 1000 ರೂ ಮೌಲ್ಯದ ನೋಟುಗಳನ್ನು ಸಕ್ರಮಗೊಳಿಸುವ ಆರೋಪದಲ್ಲಿ ಸಿಕ್ಕಿಬಿದ್ದಿದ್ದಾರೆ. ನಗದು ವಿಭಾಗದ ಸದಾನಂದ ಮತ್ತು ಕೆವಿನ್ ಬಂಧಿತರು. ಈ ಹಿಂದೆ ಒಬ್ಬ ಆರ್ ಬಿಐ ಅಧಿಕಾರಿಯನ್ನು ಇದೇ ಆರೋಪದಲ್ಲಿ ಬಂಧಿಸಲಾಗಿತ್ತು.

ಬಂಧಿತರನ್ನು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಡಿಸೆಂಬರ್ 21 ರವರೆಗೆ ಸಿಬಿಐ ವಶಕ್ಕೊಪ್ಪಿಸಲಾಗಿದೆ. ಈ ಹಿಂದೆ ಬಂಧಿತರಾಗಿದ್ದ ಮೈಕಲ್ ಜತೆಗೆ ಇವರಿಗೆ ನಂಟಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಪಕ್ಷಗಳ ಟೀಕೆಗಳ ಮಧ್ಯೆ ಮಣಿಪುರದ ಮಂದಿಗೆ ಧೈರ್ಯ ತುಂಬಿದ ಪ್ರಧಾನಿ ಮೋದಿ

ಮುಂಬೈ ಹೈಕೋರ್ಟ್‌ ಬೆನ್ನಲ್ಲೇ ದೆಹಲಿ ತಾಜ್ ಪ್ಯಾಲೇಸ್ ಹೊಟೇಲ್‌ಗೆ ಬಾಂಬ್ ಬೆದರಿಕೆ

ನಮ್ಮ ಗ್ರಂಥದಿಂದ ದೇವರಾದ್ರರೆ, ಅವರದ್ರಿಂದ ಬಿನ್‌ ಲಾಡೆನ್ ಆಗುತ್ತಾರೆ: ಸಿಟಿ ರವಿ

ಕಾಂಗ್ರೆಸ್ ಗೆ ಅಲ್ಪಸಂಖ್ಯಾತರ ಭಯ ಶುರುವಾಗಿದೆ: ಛಲವಾದಿ ನಾರಾಯಣಸ್ವಾಮಿ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಜಾರ್ಜ್‌ಶೀಟ್ ಸಲ್ಲಿಕೆ ಬೆನ್ನಲ್ಲೇ ಕೋರ್ಟ್ ಮೆಟ್ಟಿಲೇರಿದ ಸೋನಂ

ಮುಂದಿನ ಸುದ್ದಿ
Show comments