Webdunia - Bharat's app for daily news and videos

Install App

ಶೀಲ ಕಳೆದುಕೊಂಡ ಸಹೋದರಿಯರಿಬ್ಬರು ಆತ್ಮಹತ್ಯೆಗೆ ಶರಣು

Webdunia
ಗುರುವಾರ, 10 ಸೆಪ್ಟಂಬರ್ 2020 (09:05 IST)
ಕೋಲ್ಕತ್ತಾ : ಅತ್ಯಾಚಾರಕ್ಕೊಳಗಾದ ಸಹೋದರಿಯರಿಬ್ಬರು ವಿಷ ಸೇವಿಸಿದ ಘಟನೆ ಪಶ್ಚಿಮ ಬಂಗಾಳದ ಜಲಪೈಗುರಿ ಜಿಲ್ಲೆಯಲ್ಲಿ ನಡೆದಿದೆ.

ಬುಡಕಟ್ಟು ಸಮುದಾಯಕ್ಕೆ ಸೇರಿದ 14 ಮತ್ತು 16 ವರ್ಷದ ಸಹೋದರಿಯರ ಮೇಲೆ ಕಾಮುಕರು ಮಾನಭಂಗ ಎಸಗಿದ್ದಾರೆ. ಇದರಿಂದ ಮನನೊಂದ ಬಾಲಕಿಯರು ಮನೆಗೆ ಬಂದು ವಿಷ ಸೇವಿಸಿದ್ದಾರೆ. ಇದರ ಪರಿಣಾಮ ಒಬ್ಬಳು ಅಸುನೀಗಿದ್ದು, ಮತ್ತೊಬ್ಬಳು ಸಾವುಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ ಎನ್ನಲಾಗಿದೆ.

ಈ ಘಟನೆಗೆ ಸಂಬಂಧಸಿದಂತೆ ಬಾಲಕಿಯರ ಪೋಷಕರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರನ್ನು ಬಂಧಿಸಿದ್ದು, ಇನ್ನುಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಪ್ರಿಯಕರನ ಜತೆ ಸೇರಿ ಪತಿಗೆ ನಿದ್ರೆ ಮಾತ್ರೆ ಕೊಟ್ಟು, ಗಂಡನ ಖಾಸಗಿ ಅಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಮರ್ಡರ್ ಮಾಡಿದ ಪತ್ನಿ

ಓಣಂ ಹಬ್ಬದ ಹಿನ್ನೆಲೆ ಕಣ್ಣೂರಿಗೆ ಪ್ರಯಾಣಿಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಕದಿಯಲು ಬಂದವನು ಬೆಡ್ ರೂಂನಲ್ಲಿ ಇದೊಂದು ತಪ್ಪು ಮಾಡಿ ಸಿಕ್ಕಿಹಾಕಿಕೊಂಡ Video

ಮುಂದಿನ ಸುದ್ದಿ
Show comments