Webdunia - Bharat's app for daily news and videos

Install App

ಕಳ್ಳತನ ಮಾಡಿದ ತಪ್ಪಿಗೆ ವಿದ್ಯುತ್ ಕಂಬಕ್ಕೆ ಕಟ್ಟಿ ಹೊಡೆದರು

Webdunia
ಬುಧವಾರ, 17 ಅಕ್ಟೋಬರ್ 2018 (08:10 IST)
ನವದೆಹಲಿ: ಕಳ್ಳತನ ಮಾಡಿದ ಸಂಶಯದ ಮೇರೆ ಇಬ್ಬರು ಯುವಕರನ್ನು ಗ್ರಾಮಸ್ಥರು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಗಾಝಿಯಾಬಾದ್ ನಲ್ಲಿ  ನಡೆದಿದೆ.

ಆಸಿಫ್ ಮತ್ತು ಇಕ್ಬಾಲ್ ಎನ್ನುವ ಸುಮಾರು 20 ರ ಹರೆಯದ ಯುವಕರು ಥಳಿತಕ್ಕೊಳಗಾದವರು. ಇವರ ಮೇಲೆ ಕೈಗೆ ಸಿಕ್ಕಿದ ವಸ್ತುಗಳಿಂದ ಮನಬಂದಂತೆ ಹಲ್ಲೆ ಮಾಡಲಾಗಿದೆ.

ರಾಕೇಶ್ ಮಿಶ್ರಾ ಎಂಬವರ ಮನೆಗೆ ನುಗ್ಗಿ ಈ ಇಬ್ಬರು ಯುವಕರು ಕಳ್ಳತನ ಮಾಡಿದ್ದಾರೆಂದು ಆರೋಪ ಹೊರಿಸಲಾಗಿದೆ. ಇದೇ ಕಾರಣಕ್ಕೆ ಗ್ರಾಮಸ್ಥರು ಈ ಕೃತ್ಯವೆಸಗಿದ್ದಾರೆ. ಇದೀಗ ಪೊಲೀಸರು ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments