Webdunia - Bharat's app for daily news and videos

Install App

ಮಸೀದಿ ಕೆಡವಿ ರಾಮಮಂದಿರ ಕಟ್ಟಬಾರದಿತ್ತು ಎಂದು ಉದಯನಿಧಿ ಸ್ಟಾಲಿನ್

Krishnaveni K
ಶುಕ್ರವಾರ, 19 ಜನವರಿ 2024 (08:40 IST)
ಚೆನ್ನೈ: ತಮಿಳುನಾಡು ಸಚಿವ, ಡಿಎಂಕೆ ನಾಯಕ ಉದಯನಿಧಿ ಮಾರನ್ ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಮಸೀದಿ ಕೆಡವಬಾರದಿತ್ತು ಎಂದಿದ್ದಾರೆ. ಅವರ ಈ ಹೇಳಿಕೆ ಮತ್ತೆ ವಿವಾದಕ್ಕೆ ಗುರಿಯಾಗುವ ಸಾಧ‍್ಯತೆಯಿದೆ.

‘ಮಂದಿರವೋ, ಧಾರ್ಮಿಕ ಕೇಂದ್ರವೋ ನಿರ್ಮಾಣವಾಗುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಮಸೀದಿ ಕೆಡವಿ ಮಂದಿರ ನಿರ್ಮಾಣ ಮಾಡಬೇಕಾಗಿರಲಿಲ್ಲ. ಇದಕ್ಕೆ ನಮ್ಮ ಸಹಮತವಿಲ್ಲ’ ಎಂದಿದ್ದಾರೆ. ಜೊತೆಗೆ ರಾಜಕೀಯದಲ್ಲಿ ಧರ್ಮ ಬೆರಕೆಯಾಗಬಾರದು ಎಂದೂ ಹೇಳಿದ್ದಾರೆ.

ಈ ಮೊದಲು ಉದಯನಿಧಿ ಸ್ಟಾಲಿನ್ ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ. ಇದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಇದು ನಾಶವಾಗಬೇಕು ಎಂದು ಹೇಳಿಕೆ ನೀಡಿ  ವಿವಾದಕ್ಕೆ ಗುರಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments