ಅಮಿತಾ ಶಾಗೆ ತಿರುಗೇಟು ನೀಡಿದ ಉದ್ಭವ್ ಠಾಕ್ರೆ

rajesh
ಗುರುವಾರ, 25 ಜನವರಿ 2024 (15:12 IST)
ಮುಖ್ಯಮಂತ್ರಿ ಏಕನಾಥ್ ಶಿಂಧೆ ಶಾಸಕರನ್ನು ತಮ್ಮೊಂದಿಗೆ ಕರೆದುಕೊಂಡು ಕಾರ್ಯನಿರ್ವಹಿಸಬೇಕು. ಶಾಸಕರ ಸಮಸ್ಯೆಗಳು ಜನತೆಯ ಸಮಸ್ಯೆಗಳಾಗಿರುತ್ತೇವೆ.ಮಹಾರಾಷ್ಟ್ರ ಸರಕಾರದ ಕಾರ್ಯವೈಖರಿ ಬಗ್ಗೆ ಕೆಲವರು ತೃಪ್ತಿ ಹೊಂದಿಲ್ಲ ಎಂದು ಉದ್ಭವ್ ಠಾಕ್ರೆ ತಿಳಿಸಿದ್ದಾರೆ.  
 
ಮುಂಬರುವ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಚುನಾವಣೆ ಗೆಲ್ಲಲು ಸಿದ್ದತೆ ಮಾಡಿಕೊಳ್ಳಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕರೆಗೆ ಪ್ರತಿ ಕರೆ ನೀಡಿದ ಉದ್ಭವ್ ಠಾಕ್ರೆ ಜಮ್ಮು ಕಾಶ್ಮಿರದಲ್ಲೂ ಏಕಪಕ್ಷದ ಸರಕಾರದ ಬಗ್ಗೆ ಮಾತನಾಡುತ್ತಾರೆ ಎಂದು ಲೇವಡಿ ಮಾಡಿದ್ದಾರೆ. 
 
ಜಮ್ಮು ಕಾಶ್ಮಿರದಲ್ಲಿ ಬಿಜೆಪಿ ಪಕ್ಷ ಪಿಡಿಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಮುಫ್ತಿ ಮೊಹಮ್ಮದ್ ಸಯೀದ್ ಅವರನ್ನು ಮಾಜಿ ಮುಖ್ಯಮಂತ್ರಿಯಾಗಿಸಿದೆ ಎಂದು ವ್ಯಂಗ್ಯವಾಡಿದರು.
 
ಏಕಾಂಗಿಯಾಗಿ ಚುನಾವಣಾ ಕಣಕ್ಕೆ ಇಳಿಯುವುದು ತಪ್ಪು ಎಂದು ನಾನು ಭಾವಿಸುವುದಿಲ್ಲ . ಮಹಾರಾಷ್ಟ್ರದ ಬಗ್ಗೆ ಮಾತನಾಡಿದಂತೆ ಜಮ್ಮು ಕಾಶ್ಮಿರದಲ್ಲು ಅದೇ ರೀತಿ ಮಾತನಾಡಲಿ. ಶಿವಸೇನೆ ಏಕಾಂಗಿಯಾಗಿ ಸರಕಾರ ರಚಿಸಲು ನಾನು ಕೂಡಾ ಭಾವಿಸುತ್ತೇನೆ ಎಂದು ತಿರುಗೇಟು ನೀಡಿದ್ದಾರೆ. 
 
ಸ್ವಗೌರವ ಉಳಿದಿಲ್ಲ ಎಂದು ಹೇಳಿಕೆ ನೀಡಿದ ಪವಾರ್ ಮೊದಲು ಅದರ ಅರ್ಥ ತಿಳಿದುಕೊಂಡಲ್ಲಿ ಉತ್ತಮ. ಮೊದಲು ಕಾಂಗ್ರೆಸ್ ತ್ಯಜಿಸಿದರು, ನಂತರ ಮತ್ತೆ ಸೇರ್ಪಡೆಗೊಂಡರು. ಸೋನಿಯಾ ಗಾಂಧಿ ವಿರುದ್ಧ ಹೇಳಿಕೆ ನೀಡಿ ಪಕ್ಷದಿಂದ ಹೊರಹಾಕಿಸಿಕೊಂಡರು. ಮತ್ತೂ ಕೂಡಾ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವವರಿಂದ ಪಾಠ ಕಲಿಯಬೇಕಾಗಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾದ್ರು ಅವಧಿಗೂ ಮುನ್ನಾ ವಿಧಾನಸಭೆ ಚುನಾವಣೆ: ಏನಿದು ವಿಜಯೇಂದ್ರ ಲೆಕ್ಕಚಾರ

ಸಿಎಂ ಸಿದ್ದರಾಮಯ್ಯ ನಾಳೆಯೇ ರಾಜೀನಾಮೆ: ಸಮಯ ಫಿಕ್ಸ್

ಸಿಎಂ ಬದಲಾವಣೆ ವಿಚಾರ, ಸುರ್ಜೆವಾಲಾ ಅವರಿಂದ ಎಲ್ಲದಕ್ಕೂ ಸ್ಪಷ್ಟನೆ: ಜಿ ಪರಮೇಶ್ವರ್

ಈದ್ ಹಬ್ಬಕ್ಕೂ ಮುನ್ನಾ ಹಮಾಸ್ ನಾಯಕನನ್ನೇ ಮುಗಿಸಿದ ಇಸ್ರೇಲ್‌

ಆಡಳಿತ ವಿಫಲತೆಯನ್ನು ಅನುಮೋದಿಸಿದ ಕಾಂಗ್ರೆಸ್ ಹೈಕಮಾಂಡ್: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments