2.5 ವರ್ಷದಿಂದ ಸಿಎಂ ಬಾಗಿಲು ಮುಚ್ಚಿತ್ತು: ಏಕಾಂತ್‌ ಶಿಂಧೆ ಬಾಂಬ್‌

Webdunia
ಗುರುವಾರ, 23 ಜೂನ್ 2022 (14:05 IST)

ಎರಡೂವರೆ ವರ್ಷದಿಂದ ಸಿಎಂ ಬಾಗಿಲು ಮುಚ್ಚಿತ್ತು ಎಂದು ಮಹಾರಾಷ್ಟ್ರ ಸರಕಾರದ ವಿರುದ್ಧ ಬಂಡಾಯ ಘೋಷಿಸಿರುವ ಶಿವಸೇನೆಯ ಮಾಜಿ ಸಚಿವ ಏಕಾಂತ್‌ ಶಿಂಧೆ ನೇತೃತ್ವದ ತಂಡ ಸಿಎಂ ಉದ್ಧವ್‌ ಠಾಕ್ರೆಗೆ ಪತ್ರ ಬರೆದಿದೆ.

ಶಿವಸೇನೆಯ ೩೭ ಶಾಸಕರು ಸರಕಾರದ ವಿರುದ್ಧ ಬಂಡಾಯ ಘೋಷಿಸಿದ್ದು, ಉದ್ಧವ್‌ ಠಾಕ್ರೆ ಬುಧವಾರ ಫೇಸ್‌ ಬುಕ್‌ ಲೈವ್‌ ನಲ್ಲಿ ಸಾರ್ವಜನಿಕರನ್ನು ಉದ್ಧೇಶಿಸಿ ಮಾತನಾಡಿದ ಬೆನ್ನಲ್ಲೇ ಬಂಡಾಯ ಶಾಸಕರು ಪತ್ರ ಬರೆದಿದ್ದಾರೆ.

ಇದೇ ವೇಳೆ ಬಂಡಾಯ ಶಾಸಕರು ಇಂದು ಮಧ್ಯಾಹ್ನ ರಾಜ್ಯಪಾಲರ ಮುಂದೆ ತನ್ನ ಶಕ್ತಿ ಪ್ರದರ್ಶನ ನಡೆಸುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಮುಂದಿನ ಸುದ್ದಿ
Show comments