ಮಹಾ ರಾಜಕೀಯ ಬಿಕ್ಕಟ್ಟು; ಅಖಾಡಕ್ಕಿಳಿದ ಸಿಎಂ ಉದ್ದವ್ ಪತ್ನಿ !

Webdunia
ಭಾನುವಾರ, 26 ಜೂನ್ 2022 (14:29 IST)

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು ಬಂಡಾಯ ಶಾಸಕರನ್ನು ಮನವೊಲಿಸುವಲ್ಲಿ ನಾಯಕರು ವಿಫಲರಾಗಿರುವ ಹಿನ್ನೆಲೆಯಲ್ಲಿ ಇದೀಗ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಪತ್ನಿ ರಶ್ಮಿ ಠಾಕ್ರೆ ಅಖಾಡಕ್ಕಿಳಿದಿದ್ದಾರೆ.

ಮಹಾ ವಿಕಾಶ್ ಅಘಾಡಿ ಮೈತ್ರಿ ಸರ್ಕಾರದ ವಿರುದ್ದ ಬಂಡಾಯವೆದ್ದಿದ್ದು. ಅಸ್ಸಾಮಿನ ಗುವಾಹಟಿಯ ಐಷಾರಾಮಿ ಹೋಟೆಲ್‌ ನಲ್ಲಿ ತಂಗಿರುವ ಶಾಸಕರ ಪತ್ನಿಯರಿಗೆ ಕರೆ ಮಾಡಿರುವ ರಶ್ಮಿ ಅವರ ಮನವೊಲಿಕೆಗೆ ಪ್ರಯತ್ನ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

ಶನಿವಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಉದ್ದವ್ ಠಾಕ್ರೆ ಬಾಳಾ ಸಾಹೇಬ್ ಹಾಗೂ ಪಕ್ಷದ ಹೆಸರನ್ನು ಬಳಸದಂತೆ ಚುನಾವಣೆ ಎದುರಿಸುವಂತೆ ಬಹಿರಂಗ ಸವಾಲೆಸೆದಿದ್ದರು. ಈ ಮಧ್ಯೆ ರೆಬೆಲ್ ನಾಯಕರು ತಮ್ಮ ಹೋಟಲ್ ಬುಕ್ಕಿಂಗ್ ಅನ್ನು ಇನ್ನೆರಡು ದಿನ ವಿಸ್ತರಿಸುವಂತೆ ಆಡಳಿತ ಮಂಡಳಿಗೆ ಪತ್ರ ಬರೆದಿರುವುದಾಗಿ ತಿಳಿದು ಬಂದಿದೆ.‌

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments