Webdunia - Bharat's app for daily news and videos

Install App

ಮಹಾ ರಾಜಕೀಯ ಬಿಕ್ಕಟ್ಟು; ಅಖಾಡಕ್ಕಿಳಿದ ಸಿಎಂ ಉದ್ದವ್ ಪತ್ನಿ !

Webdunia
ಭಾನುವಾರ, 26 ಜೂನ್ 2022 (14:29 IST)

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು ಬಂಡಾಯ ಶಾಸಕರನ್ನು ಮನವೊಲಿಸುವಲ್ಲಿ ನಾಯಕರು ವಿಫಲರಾಗಿರುವ ಹಿನ್ನೆಲೆಯಲ್ಲಿ ಇದೀಗ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಪತ್ನಿ ರಶ್ಮಿ ಠಾಕ್ರೆ ಅಖಾಡಕ್ಕಿಳಿದಿದ್ದಾರೆ.

ಮಹಾ ವಿಕಾಶ್ ಅಘಾಡಿ ಮೈತ್ರಿ ಸರ್ಕಾರದ ವಿರುದ್ದ ಬಂಡಾಯವೆದ್ದಿದ್ದು. ಅಸ್ಸಾಮಿನ ಗುವಾಹಟಿಯ ಐಷಾರಾಮಿ ಹೋಟೆಲ್‌ ನಲ್ಲಿ ತಂಗಿರುವ ಶಾಸಕರ ಪತ್ನಿಯರಿಗೆ ಕರೆ ಮಾಡಿರುವ ರಶ್ಮಿ ಅವರ ಮನವೊಲಿಕೆಗೆ ಪ್ರಯತ್ನ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

ಶನಿವಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಉದ್ದವ್ ಠಾಕ್ರೆ ಬಾಳಾ ಸಾಹೇಬ್ ಹಾಗೂ ಪಕ್ಷದ ಹೆಸರನ್ನು ಬಳಸದಂತೆ ಚುನಾವಣೆ ಎದುರಿಸುವಂತೆ ಬಹಿರಂಗ ಸವಾಲೆಸೆದಿದ್ದರು. ಈ ಮಧ್ಯೆ ರೆಬೆಲ್ ನಾಯಕರು ತಮ್ಮ ಹೋಟಲ್ ಬುಕ್ಕಿಂಗ್ ಅನ್ನು ಇನ್ನೆರಡು ದಿನ ವಿಸ್ತರಿಸುವಂತೆ ಆಡಳಿತ ಮಂಡಳಿಗೆ ಪತ್ರ ಬರೆದಿರುವುದಾಗಿ ತಿಳಿದು ಬಂದಿದೆ.‌

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments