ಏಕನಾಥ್ ಶಿಂಧೆಗೆ ಉದ್ಧವ್ ಠಾಕ್ರೆ ತಿರುಗೇಟು?

Webdunia
ಸೋಮವಾರ, 10 ಅಕ್ಟೋಬರ್ 2022 (08:21 IST)
ಮುಂಬೈ : 40 ತಲೆಯ ರಾವಣನು ಶ್ರೀರಾಮನ ಧನಸ್ಸನ್ನು ಕಿತ್ತುಕೊಂಡಿದ್ದಾನೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಿರುಗೇಟು ನೀಡಿದರು.
 
ಮುಂಬರುವ ಅಂಧೇರಿ ಪೂರ್ವ ವಿಧಾನಸಭಾ ಉಪಚುನಾವಣೆಯಲ್ಲಿ ಶಿವಸೇನೆಯ ಬಿಲ್ಲು ಬಾಣದ ಚಿಹ್ನೆಯನ್ನು ಪಕ್ಷದ ಎರಡೂ ಬಣಗಳು ಬಳಸದಂತೆ ಚುನಾವಣಾ ಆಯೋಗ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಅವರು,

ಮರಾಠಿ ಜನರ ಕಲ್ಯಾಣಕ್ಕಾಗಿ ಮಹಾರಾಷ್ಟ್ರದ ಹಿತಾಸಕ್ತಿಯಿಂದ ಶಿವಸೇನೆಯನ್ನು ರಚಿಸಲಾಗಿದೆ. ಆದರೆ ನಾನು ಚುನಾವಣಾ ಆಯೋಗದಿಂದ ಈ ನಿರ್ಧಾರವನ್ನು ನಿರೀಕ್ಷಿಸಿರಲಿಲ್ಲ. ನಾನು ನ್ಯಾಯಾಂಗವನ್ನು ನಂಬುತ್ತೇನೆ. ನಮಗೆ ನ್ಯಾಯ ಸಿಗುತ್ತದೆ ಎನ್ನುವ ಭರವಸೆ ಇದೆ. ರಾವಣನು ಶ್ರೀರಾಮನ ಧನಸ್ಸನ್ನು ಕಿತ್ತುಕೊಂಡಿದ್ದಾನೆ ಎಂದರು.

ನಾನು ದುಃಖಿತನಾಗಿದ್ದರೂ ಕೋಪಗೊಂಡಿದ್ದೇನೆ. ಏಕೆಂದರೆ ನೀವು ನಿನ್ನ ತಾಯಿಯ ಎದೆಗೆ ಚಾಕುವಿನಿಂದ ಇರಿದಿದ್ದೀರಿ. ನಿಮಗೆ ಧೈರ್ಯವಿದ್ದರೆ ಬಾಳಾಸಾಹೇಬರ ಹೆಸರನ್ನು ಬಳಸಬೇಡಿ ಎಂದು ಶಿಂಧೆಗೆ ಸವಾಲು ಹಾಕಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆದ ಮೇಲೆ ಭಿನ್ನಾಭಿಪ್ರಾಯವಾಗಬಾರದು ಎಂದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments