Webdunia - Bharat's app for daily news and videos

Install App

ಉದ್ಧವ್ ಠಾಕ್ರೆ ಸಿಎಂ ಹುದ್ದೆಗೆ ರಾಜೀನಾಮೆ!

Webdunia
ಗುರುವಾರ, 30 ಜೂನ್ 2022 (07:23 IST)
ಮುಂಬೈ : ಭಾರೀ ಹೈಡ್ರಾಮಾದ ಬಳಿಕ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಂಡಿದೆ.

ಗುರುವಾರ ಸುಪ್ರೀಂ ಕೋರ್ಟ್ ವಿಶ್ವಾಸ ಮತಯಾಚನೆ ನಡೆಸುವಂತೆ ಆದೇಶ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ನಾನು ಸಿಎಂ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉದ್ಧವ್ ಠಾಕ್ರೆ ತಿಳಿಸಿದರು.

ಸರ್ಕಾರ ರಚನೆಗೆ ಸಹಕಾರ ನೀಡಿದ್ದಕ್ಕೆ ಎನ್ಸಿಪಿ ಮತ್ತು ಕಾಂಗ್ರೆಸ್ಗೆ ಉದ್ಧವ್ ಠಾಕ್ರೆ ಧನ್ಯವಾದ ಹೇಳಿದರು. ಆದರೆ ಅನರ್ಹತೆ ಪ್ರಕರಣ ಇತ್ಯರ್ಥವಾಗದೇ ಬಲಪರೀಕ್ಷೆಗೆ ಹೇಗೆ ಅವಕಾಶ ನೀಡಲಾಗ್ತಿದೆ ಎಂದು ಪ್ರಶ್ನಿಸಿ ಶಿವಸೇನೆ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಸಂಜೆ 5 ಗಂಟೆಯಿಂದ ವಿಚಾರಣೆ ಆರಂಭಿಸಿದ್ದ ಕೋರ್ಟ್ ರಾತ್ರಿ 8:30ಕ್ಕೆ ಮುಗಿಸಿತ್ತು.

ಸುಪ್ರೀಂಕೋರ್ಟ್ ರಾತ್ರಿ 9ಕ್ಕೆ ತನ್ನ ತೀರ್ಪು ಪ್ರಕಟಿಸಿ ಶಿವಸೇನೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿತ್ತು. ಈ ಆದೇಶದ ಬೆನ್ನಲ್ಲೇ ಉದ್ಧವ್ ಠಾಕ್ರೆ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಡನ್‌ನಲ್ಲಿ ವಿರಾಟ್ ಭೇಟಿಯಾದ ಏಕನಾಥ್ ಶಿಂಧೆ, ಕ್ರಿಕೆಟಿಗನ ಸರಳತೆಗೆ Virat Kohl Meets Maharashtra Deputy Chief Minister Eknath Shinde, Indian cricket star Virat Kohli Kindness, Virat Kohli london Life ಡಿಸಿಎಂ

ವೈರಲ್ ವಿಡಿಯೋ, ಫೋನ್‌ನಲ್ಲಿ ಮಗ್ನರಾಗಿದ್ದ ವ್ಯಕ್ತಿ ತೆರೆದ ಜಾಗವನ್ನು ಗಮನಿಸದೆ ಇದ್ದಾಗ ಏನಾಯ್ತು ನೋಡಿ

ನೂರು ದಿನ ಪೂರೈಸಿದ್ದಕ್ಕೆ ಬಾಕ್ಸ್ ಆಫೀಸ್ ಕಲೆಕ್ಷನ್ ಅಲ್ಲ, ಕೊಟ್ಟಿದ್ದು ಹಗರಣ ಮಾತ್ರ: ಛಲವಾದಿ ನಾರಾಯಣಸ್ವಾಮಿ

ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಿರುವ ಸತೀಶ್ ಜಾರಕಿಹೊಳಿ ಏನು ತಪ್ಪು ಮಾಡಿಲ್ಲ: ಡಿಕೆ ಶಿವಕುಮಾರ್‌

ಪತ್ನಿ, ಮೂವರು ಮಕ್ಕಳನ್ನು ಇಟ್ಟಿಗೆಯಿಂದ ಬಡಿದು ಕೊಲೆ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments