Webdunia - Bharat's app for daily news and videos

Install App

ಸುಪ್ರೀಂಗೆ ಅರ್ಜಿ ಸಲ್ಲಿಸಿದ ಉದ್ದವ್ ಠಾಕ್ರೆ ಬಣ

Webdunia
ಸೋಮವಾರ, 20 ಫೆಬ್ರವರಿ 2023 (12:26 IST)
ನವದೆಹಲಿ : ಶಿವಸೇನೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಸಿಎಂ ಏಕನಾಥ ಶಿಂಧೆ ಬಣಕ್ಕೆ ನೀಡಿದ ಕೇಂದ್ರ ಚುನಾವಣಾ ಆಯೋಗದ ಆದೇಶ ಪ್ರಶ್ನಿಸಿ ಮಾಜಿ ಸಿಎಂ ಉದ್ದವ್ ಠಾಕ್ರೆ ಬಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಈ ಬಗ್ಗೆ ಅರ್ಜಿ ಸಲ್ಲಿಸಿರುವ ವಕೀಲರು ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ. ಉದ್ದವ್ ಠಾಕ್ರೆ ಪರ ವಕೀಲರು ಇಂದು ಸಿಜೆಐ ಡಿ.ವೈ ಚಂದ್ರಚೂಡ್ ಪೀಠದ ಮುಂದೆ ಅರ್ಜಿ ಪ್ರಸ್ತಾಪ ಮಾಡಿದರು.

ಆಯೋಗದ ನಿರ್ಧಾರದ ಸರಿ ಇಲ್ಲ. ಈ ಬಗ್ಗೆ ತುರ್ತು ವಿಚಾರಣೆಯ ಅಗತ್ಯ ಇದೆ ಎಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಈ ಬಗ್ಗೆ ಮಂಗಳವಾರ ವಿಚಾರಣೆ ನಡೆಸುವುದಾಗಿ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

Raj Raghuvamshi murder: ಸೋನಂಳನ್ನು ಅಕ್ಕ ಎನ್ನುತ್ತಿದ್ದ ಮರ್ಡರ್ ಆದ ದಿನವೂ ಊರಲ್ಲೇ ಇದ್ದ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಮುಂದಿನ ಸುದ್ದಿ
Show comments