ದೇವಾಲಯಕ್ಕೆ ಭೇಟಿ ಕೊಟ್ಟ ಉದ್ಧವ್ ಠಾಕ್ರೆ

Webdunia
ಗುರುವಾರ, 30 ಜೂನ್ 2022 (10:25 IST)
ಮುಂಬೈ : ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದ ಪತನದ ನಂತರ ಉದ್ಧವ್ ಠಾಕ್ರೆ ಅವರು ತಮ್ಮ ಮಕ್ಕಳಾದ ಆದಿತ್ಯ ಠಾಕ್ರೆ ಮತ್ತು ತೇಜಸ್ ಠಾಕ್ರೆಯೊಂದಿಗೆ ಮುಂಬೈನ ದೇವಸ್ಥಾನಕ್ಕೆ ಭೇಟಿ ನೀಡಿದರು.

ಜೂನ್ 21ರಂದು ಶಿವಸೇನೆಯ ಏಕನಾಥ್ ಶಿಂಧೆ ನೇತೃತ್ವದಲ್ಲಿ ಹಲವಾರು ಬಂಡಾಯ ಶಾಸಕರು ಸೂರತ್ಗೆ ತೆರಳಿದರು. ಸುಮಾರು 8 ದಿನಗಳ ರಾಜಕೀಯ ಬಿಕ್ಕಟ್ಟು ಉದ್ಧವ್ ಠಾಕ್ರೆ ಅವರ ರಾಜೀನಾಮೆಯೊಂದಿಗೆ ಅಂತ್ಯಗೊಂಡಿದೆ.

ಗುರುವಾರ ಸುಪ್ರೀಂ ಕೋರ್ಟ್ ವಿಶ್ವಾಸ ಮತಯಾಚನೆ ನಡೆಸುವಂತೆ ಆದೇಶ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ನಾನು ಸಿಎಂ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉದ್ಧವ್ ಠಾಕ್ರೆ ತಿಳಿಸಿದರು. ಸರ್ಕಾರ ರಚನೆಗೆ ಸಹಕಾರ ನೀಡಿದ್ದಕ್ಕೆ ಎನ್ಸಿಪಿ ಮತ್ತು ಕಾಂಗ್ರೆಸ್ಗೆ ಉದ್ಧವ್ ಠಾಕ್ರೆ ಧನ್ಯವಾದ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Phalgam Attack: ಉಗ್ರ ಹಫೀಜ್‌ಗೆ ಸಯೀದ್‌ಗೆ ಬಿಗ್ ಶಾಕ್

ಕೃಷ್ಣಭೈರೇಗೌಡ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಎಚ್‌ ಡಿ ದೇವೇಗೌಡ

ಫ್ರಿಡ್ಜ್‌ನೊಳಗೆ ಶಿವಲಿಂಗದ ಆಕಾರ ಪಡೆದ ಮಂಜುಗಡ್ಡೆ, Video

ಮುಂದಿನ ಸುದ್ದಿ
Show comments