Webdunia - Bharat's app for daily news and videos

Install App

ಸಿಎಂ ಯೋಗಿಗೆ ಚಪ್ಪಲಿಯಲ್ಲಿ ಹೊಡೆಯಬೇಕೆನಿಸುತ್ತೆ: ಉದ್ಧವ್ ಠಾಕ್ರೆ ವಿವಾದಿತ ಹೇಳಿಕೆ

Webdunia
ಶನಿವಾರ, 26 ಮೇ 2018 (12:45 IST)
ಮುಂಬೈ: ಕ್ರಾಂತಿಕಾರಿ ದೊರೆ ಛತ್ರಪತಿ ಶಿವಾಜಿ ಫೋಟೋಗೆ ಮಾಲಾರ್ಪಣೆ ಮಾಡುವಾಗ ಚಪ್ಪಲಿ ತೆಗೆಯದ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಕಿಡಿ ಕಾರಿದ್ದಾರೆ.

‘ಸಿಎಂ ಯೋಗಿ ಚಪ್ಪಲಿ ಹಾಕಿಕೊಂಡೇ ಶಿವಾಜಿ ಮಹಾರಾಜ್ ಫೋಟೋಗೆ ಮಾಲಾರ್ಪಣೆ ಮಾಡಿದರು. ನನಗೆ ಅದೇ ಚಪ್ಪಲಿ ಕೈಗೆ ತೆಗೆದುಕೊಂಡು ಅವರಿಗೆ ಹೊಡೆಯಬೇಕು ಎನಿಸಿತು’ ಎಂದು ಶಿವಸೇನಾ ಮುಖವಾಣಿ ‘ಸಾಮ್ನಾ’ ಪತ್ರಿಕೆಯಲ್ಲಿ ಬರೆದುಕೊಂಡಿದ್ದಾರೆ.

ಬಿಜೆಪಿ ಬಗ್ಗೆಯೂ ಕಿಡಿ ಕಾರಿರುವ ಉದ್ಧವ್ ಠಾಕ್ರೆ, ಬಿಜೆಪಿ ಈಗ ತನ್ನ ದಾರಿಗೆ ಅಡ್ಡ ಬರುವ ಯಾರನ್ನೇ ಆದರೂ ಕೊಚ್ಚಿ ಹಾಕುವ ವಿಕೃತ ಕೊಲೆಗಾರನಂತಾಗಿದೆ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments