Webdunia - Bharat's app for daily news and videos

Install App

ಉಡುಪಿ: ಯುವತಿಗೆ ರಸ್ತೆ ಮಧ್ಯದಲ್ಲೇ ಇರಿದು ಪ್ರೇಮಿ ಆತ್ಮಹತ್ಯೆ ಯತ್ನ!

Webdunia
ಸೋಮವಾರ, 30 ಆಗಸ್ಟ್ 2021 (19:15 IST)
ನಿಶ್ಚಿತಾರ್ಥ ಆಗಿದ್ದ ಯುವತಿಗೆ ರಸ್ತೆ ಮಧ್ಯದಲ್ಲೇ ಇರಿದ ಪ್ರೇಮಿ ತಾನು ಕೂಡ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಭೀಕರ ಘಟನೆ ಉಡುಪಿಯ
ಲ್ಲಿ ನಡೆದಿದೆ.
ಸೌಮ್ಯಶ್ರೀ ಭಂಡಾರಿ ಮತ್ತು ಮೆಡಿಕಲ್ ನಲ್ಲಿ ಕೆಲಸ ಮಾಡುವ ಯುವಕ ಇಬ್ಬರು ರಕ್ತದ ಮಡುವಿನಲ್ಲಿ ರಸ್ತೆಯ ಮಧ್ಯೆದಲ್ಲೇ ಬಿದ್ದಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಇರುವ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿಯ ಸಂತೆಕಟ್ಟೆ ಬಳಿ ಸ್ಕೂಟಿಯಲ್ಲಿ ಬರುತ್ತಿದ್ದ ಯುವತಿಯನ್ನು ತಡೆದು ನಿಲ್ಲಿಸಿದ ಯುವಕ ಕುತ್ತಿಗೆಗೆ ಚಾಕು ಇರಿದಿದ್ದಾನೆ. ಯುವತಿ ಕುಸಿದು ಬೀಳುತ್ತಿದ್ದಂತೆ ಚಾಕು ಇರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ವಾರದ ಹಿಂದೆ ಯುವತಿಗೆ ನಿಶ್ಚಿತಾರ್ಥ ಆಗಿತ್ತು. ಈ ಹಿನ್ನೆಲೆಯಲ್ಲಿ ಯುವಕ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಯುವಕ ಹಾಗೂ ಯುವತಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ನಗರದ ಖಾಸಗಿ ಆಸ್ಪತ್ರೆಗೆ ಇಬ್ಬರು ವರ್ಗಾಯಿಸಲಾಗಿದ್ದು, ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ದೆಹಲಿಯಲ್ಲಿ ಪ್ರತಾಪ್ ಸಿಂಹಗೆ ಬ್ಲೂ ಬಾಯ್‌ ಎನ್ನುತ್ತಾರೆ: ಎಂ ಲಕ್ಷ್ಮಣ್ ಹೊಸ ಬಾಂಬ್‌

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಮುಂದಿನ ಸುದ್ದಿ
Show comments