Webdunia - Bharat's app for daily news and videos

Install App

ಉಡುಪಿ: ಯುವತಿಗೆ ರಸ್ತೆ ಮಧ್ಯದಲ್ಲೇ ಇರಿದು ಪ್ರೇಮಿ ಆತ್ಮಹತ್ಯೆ ಯತ್ನ!

Webdunia
ಸೋಮವಾರ, 30 ಆಗಸ್ಟ್ 2021 (19:15 IST)
ನಿಶ್ಚಿತಾರ್ಥ ಆಗಿದ್ದ ಯುವತಿಗೆ ರಸ್ತೆ ಮಧ್ಯದಲ್ಲೇ ಇರಿದ ಪ್ರೇಮಿ ತಾನು ಕೂಡ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಭೀಕರ ಘಟನೆ ಉಡುಪಿಯ
ಲ್ಲಿ ನಡೆದಿದೆ.
ಸೌಮ್ಯಶ್ರೀ ಭಂಡಾರಿ ಮತ್ತು ಮೆಡಿಕಲ್ ನಲ್ಲಿ ಕೆಲಸ ಮಾಡುವ ಯುವಕ ಇಬ್ಬರು ರಕ್ತದ ಮಡುವಿನಲ್ಲಿ ರಸ್ತೆಯ ಮಧ್ಯೆದಲ್ಲೇ ಬಿದ್ದಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಇರುವ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿಯ ಸಂತೆಕಟ್ಟೆ ಬಳಿ ಸ್ಕೂಟಿಯಲ್ಲಿ ಬರುತ್ತಿದ್ದ ಯುವತಿಯನ್ನು ತಡೆದು ನಿಲ್ಲಿಸಿದ ಯುವಕ ಕುತ್ತಿಗೆಗೆ ಚಾಕು ಇರಿದಿದ್ದಾನೆ. ಯುವತಿ ಕುಸಿದು ಬೀಳುತ್ತಿದ್ದಂತೆ ಚಾಕು ಇರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ವಾರದ ಹಿಂದೆ ಯುವತಿಗೆ ನಿಶ್ಚಿತಾರ್ಥ ಆಗಿತ್ತು. ಈ ಹಿನ್ನೆಲೆಯಲ್ಲಿ ಯುವಕ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಯುವಕ ಹಾಗೂ ಯುವತಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ನಗರದ ಖಾಸಗಿ ಆಸ್ಪತ್ರೆಗೆ ಇಬ್ಬರು ವರ್ಗಾಯಿಸಲಾಗಿದ್ದು, ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments