Webdunia - Bharat's app for daily news and videos

Install App

ಜೆಎನ್‌ಯು ವಿವಾದ: ಶರಣಾದ ಉಮರ್ ಖಾಲಿದ್, ಅನಿರ್ಬನ್

Webdunia
ಬುಧವಾರ, 24 ಫೆಬ್ರವರಿ 2016 (10:34 IST)
ದೇಶದ್ರೋಹದ ಘೋಷಣೆಗಳನ್ನು ಕೂಗಿದ ಆರೋಪವನ್ನು ಎದುರಿಸುತ್ತಿರುವ ಜವಾಹರ ಲಾಲ್‌ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಉಮರ್‌ ಖಾಲಿದ್‌ ಮತ್ತು ಅನಿರ್ಬನ್‌ ಭಟ್ಟಾಚಾರ್ಯ ಮಂಗಳವಾರ ತಡ ರಾತ್ರಿ ಪೊಲೀಸರಿಗೆ ಶರಣಾಗಿದ್ದಾರೆ. 
 
ಕಳೆದ ಹಲವಾರು ದಿನಗಳಿಂದ ತಲೆಮರೆಸಿಕೊಂಡಿದ್ದ ವಿದ್ಯಾರ್ಥಿಗಳು ಭಾನುವಾರ ರಾತ್ರಿ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತ್ಯಕ್ಷರಾಗಿದ್ದರು. ಐವರು ಆರೋಪಿಗಳಿಗೆ ಪೊಲೀಸರಿಗೆ ಶರಣಾಗುವಂತೆ ಆದೇಶಿಸಿದ್ದ ದೆಹಲಿ ಹೈಕೋರ್ಟ್‌ ಶರಣಾಗುವ ಸಂದರ್ಭದಲ್ಲಿ ಭದ್ರತೆ ಒದಗಿಸಬೇಕು ಎಂದು ಪೊಲೀಸರಿಗೆ ಸೂಚಿಸಿತ್ತು.
 
ಇತರ ಆರೋಪಿಗಳಾದ ರಾಮಾ ನಾಗಾ, ಆಶುತೋಷ್ ಕುಮಾರ್, ಅನಂತ್ ಪ್ರಕಾಶ್ ಇಂದು ಪೊಲೀಸರಿಗೆ ಶರಣಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. 
 
ಜೆಎನ್‌ಯುಎಸ್‌ಯು ಅಧ್ಯಕ್ಷ ಕನ್ಹೈಯ್ಯಾ ಕುಮಾರ್ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ.
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments