Webdunia - Bharat's app for daily news and videos

Install App

ಕರ್ನಾಟಕ, ಕೇರಳದಲ್ಲಿ ಐಸಿಸ್ ಉಗ್ರರ ಸಂಖ್ಯೆ ಹೆಚ್ಚಳ: ವಿಶ್ವಸಂಸ್ಥೆ ವರದಿಯಲ್ಲಿ ಬಹಿರಂಗ

Webdunia
ಭಾನುವಾರ, 26 ಜುಲೈ 2020 (13:03 IST)
ಬೆಂಗಳೂರು: ಭಯೋತ್ಪಾದಕ ಸಂಘಟನೆಯಾದ ಐಸಿಸ್ ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಬಲವಾಗಿ ಬೇರು ಬಿಟ್ಟಿದೆ ಎಂಬ ಸ್ಪೋಟಕ ಮಾಹಿತಿಯನ್ನು ವಿಶ್ವಸಂಸ್ಥೆಯ ವರದಿಯೊಂದು ತಿಳಿಸಿದೆ.


ಇದು ಭಾರತಕ್ಕೆ ಎಚ್ಚರಿಕೆಯ ಕರೆಗಂಟೆಯಿದ್ದಂತೆ. ಉಗ್ರವಾದದ ಕುರಿತಾದ ವರದಿಯೊಂದರಲ್ಲಿ ವಿಶ್ವಸಂಸ್ಥೆ ಭಾರತಕ್ಕೆ ಈ ಎಚ್ಚರಿಕೆ ನೀಡಿದೆ.

ಬೇರೆ ಬೇರೆ ದೇಶದಿಂದ ಬಂದ ಸುಮಾರು 150 ರಿಂದ 200 ಐಸಿಸ್ ಉಗ್ರರು ಈ ಎರಡೂ ರಾಜ್ಯಗಳಲ್ಲಿದ್ದು, ದಾಳಿ ನಡೆಸಲು ಹೊಂಚು ಹಾಕಿದ್ದಾರೆ ಎಂಬ ಸ್ಪೋಟಕ ಮಾಹಿತಿಯನ್ನು ವರದಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments