Webdunia - Bharat's app for daily news and videos

Install App

ಗಾಂಧಿ, ಪಟೇಲರ ನಡುವೆ ಅವಿನಾಭಾವ ಸಂಬಂಧ: ಪ್ರಧಾನಿ ಮೋದಿ

Webdunia
ಸೋಮವಾರ, 6 ನವೆಂಬರ್ 2023 (13:49 IST)
ಗಾಂಧಿ ಮತ್ತು ಪಟೇಲರ ನಡುವೆ ಅವಿನಾಭಾವ ಸಂಬಂಧವಿತ್ತು. ವಿವೇಕಾನಂದರಿಲ್ಲದೇ ರಾಮಕೃಷ್ಣ ಪರಮಹಂಸರು ಅಪೂರ್ಣರೆನಿಸುತ್ತಾರೆ. ಅಂತೆಯೇ  ಪಟೇಲರಿಲ್ಲದೆ ಗಾಂಧಿ ಕೂಡ ಅಪೂರ್ಣ, ಅವರ ನಡುವಿನ ಸಂಬಂಧ ಅಚಲವಾಗಿತ್ತು . ಇಬ್ಬರು ನಾಯಕರ ಜೋಡಿ ಅದ್ಬುತವಾಗಿತ್ತು. ಈ ಅನನ್ಯ ಸಹಭಾಗಿತ್ವ ಸ್ವಾತಂತ್ರ್ಯ ಹೋರಾಟವನ್ನು ಬಲಪಡಿಸಿತು " ಎಂದು ಏಕತಾ ಓಟಕ್ಕೆ ಚಾಲನೆ ನೀಡಿ ಪ್ರಧಾನಿ ಮೋದಿ ಹೇಳಿದ್ದಾರೆ.
 
"ಸರ್ದಾರ್ ವಲ್ಲಭಬಾಯಿ ಪಟೇಲರಿಲ್ಲದೆ ಗಾಂಧಿ ಕೂಡ ಅಪೂರ್ಣ, ರಾಷ್ಟ್ರಪಿತ ಆರಂಭಿಸಿದ ಸ್ವಾತಂತ್ರ್ಯ ಹೋರಾಟದಲ್ಲಿ ಪಟೇಲ್ ಅವಿಭಾಜ್ಯ ಪಾತ್ರವನ್ನು ವಹಿಸಿದ್ದರು  ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.
 
ಸ್ವಾತಂತ್ರ್ಯ ಹೋರಾಟದಲ್ಲಿ ರೈತರ ಏಕೀಕರಣದ ಮೂಲಕ ಸರ್ದಾರ್ ಪಟೇಲ್ ಮಹಾತ್ಮ ಗಾಂಧಿಯವರನ್ನು ಸೇರಿಕೊಂಡರು. ಅವರು  ದಂಡಿಯಲ್ಲಿ ಯಾತ್ರೆಯಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದರು " ಎಂದು ಮೋದಿ ಅಭಿಪ್ರಾಯ ಪಟ್ಟಿದ್ದಾರೆ.
 
ರಾಷ್ಟ್ರ ರಾಜಧಾನಿಯಲ್ಲಿ ಪಟೇಲ್ ಜನ್ಮದಿನದ ಪ್ರತೀಕವಾಗಿ ಆಯೋಜಿಸಲಾಗಿದ್ದ ಏಕತಾ ಓಟದಲ್ಲಿ ಪ್ರಧಾನಿ ಮೋದಿ, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಸಾವಿರಾರು ಸಾರ್ವಜನಿಕರು ಓಟದಲ್ಲಿ ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments