Webdunia - Bharat's app for daily news and videos

Install App

ಭೂಗತ ಪಾತಕಿ ರವಿ ಪೂಜಾರಿಯಿಂದ ಸಂಸದ ಡಿ.ಕೆ. ಸುರೇಶ್`ಗೆ ಬೆದರಿಕೆ ಕರೆ

Webdunia
ಬುಧವಾರ, 16 ಆಗಸ್ಟ್ 2017 (10:53 IST)
ಡಿಕೆ. ಶಿವಕುಮಾರ್ ಮನೆ ಮೇಲಿನ ಐಟಿ ದಾಳಿ ಸಂದರ್ಭದಲ್ಲೇ ಭೂಗತ ಪಾತಕಿ ರವಿ ಪೂಜಾರಿ, ಸಂಸದ ಡಿ.ಕೆ. ಸುರೇಶ್ ಅವರಿಗೆ ಕರೆ ಮಾಡಿ ಹಣ ಸುಲಿಗೆಗೆ ಯತ್ನಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
 

ಡಿ.ಕೆ. ಸುರೇಶ್ ಕಚೇರಿಗೆ 14 ನಂಬರಿನಿಂದ ಕರೆ ಬಂದಿದ್ದು, ನಿಮ್ಮ ಬಳಿ ಬೇನಾಮಿ ಆಸ್ತಿ ಇರುವುದು ನನಗೆ ಗೊತ್ತಿದೆ. ನಮಗೂ ಕೊಡಿ ಎಂದು ಬೇಡಿಕೆ ಇಟ್ಟಿದ್ದಾನೆಂದು ತಿಳಿದು ಬಂದಿದೆ. ನಮಗೂ ಕೊಡಿ ಇಲ್ಲವಾದರೆ ಪರಿಣಾಮ ಎದುರಿಸುತ್ತಿರಿ ಎಂದು ಬೆದರಿಕೆ ಹಾಕಿದ್ದಾನೆ. ಕರೆ ಸ್ವೀಕರಿಸಿದ್ದ ಆಪ್ತ ಸಹಾಯಕರು ಸುರೇಶ್ ಮನೆಯಲ್ಲಿಲ್ಲ ಎಂದು ಉತ್ತರ ಕೊಟ್ಟಿದ್ದಾರೆ. ೆ.

ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿ ಹಫ್ತಾ ವಸೂಲಿಗೆ ಯತ್ನಿಸಿದ್ದಾನೆ. ಈ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರವಿ ಪೂಜಾರಿ ಹೆಸರಿನಲ್ಲಿ ಬೇರೆಯವರೂ ಕರೆ ಮಾಡಿರುವ ಸಾಧ್ಯತೆ ಇದ್ದು, ಇಂಟರ್ನೆಟ್ ಕಾಲ್ ಮೂಲದ ಬಗ್ಗೆ ತನಿಖೆ ನಡೆಸಲು ಸೈಬರ್ ಕ್ರೈಂಗೆ ಪ್ರಕರಣ ಹಸ್ತಾಂತರಿಸಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments