Webdunia - Bharat's app for daily news and videos

Install App

ಬಿಜೆಪಿ ಜನರನ್ನು ಮೂರ್ಖರನ್ನಾಗಿಸುತ್ತಿದೆ: ಬಿಹಾರ್ ಉಪ ಮುಖ್ಯಮಂತ್ರಿ

Webdunia
ಶನಿವಾರ, 2 ಜುಲೈ 2016 (18:45 IST)
ದೇಶಾದ್ಯಂತ ಸಮಾನ ನಾಗರಿಕ ಸಂಹಿತೆ ಅನುಷ್ಠಾನದ ಪರಿಣಾಮಗಳನ್ನು ಪರೀಕ್ಷಿಸುವಂತೆ ಕಾನೂನು ಆಯೋಗಕ್ಕೆ ಕೇಳಿರುವ ಕೇಂದ್ರ ಸರ್ಕಾರದ ನಡೆಯನ್ನು ಟೀಕಿಸಿರುವ ಬಿಹಾರ್ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಇದು ಜನರನ್ನು ಮರಳುಗೊಳಿಸುವ ತಂತ್ರ ಎಂದಿದ್ದಾರೆ. 
 
ಮಾಧ್ಯಮಗಳೊಂದಿಗೆ ಮಾತನ್ನಾಡುತ್ತಿದ್ದ ಅವರು ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕೇಸರಿ ಪಕ್ಷ ಜನರನ್ನು ಮರಳು ಮಾಡುವ ತನ್ನ ಹಳೆಯ ತಂತ್ರವನ್ನು ಮತ್ತೆ ಪ್ರಯೋಗಿಸುತ್ತಿದೆ ಎಂದು ಆರೋಪಿಸಿದ್ದಾರೆ. 
 
ಪ್ರತಿ ಸಂದರ್ಭದಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿ ಇಂತಹ ವಾಗ್ದಾನಗಳನ್ನು ಮಾಡಲು ಪ್ರಾರಂಭಿಸುತ್ತದೆ ಎಂದು ಯಾದವ್ ಆರೋಪಿಸಿದ್ದಾರೆ. 
 
ಅವರು ಸಮಾನ ನಾಗರಿಕ ಸಂಹಿತೆಯನ್ನು ಅನುಷ್ಠಾನಗೊಳಿಸಬೇಕೆಂದಿದ್ದರೆ ಮೊದಲು ಜಮ್ಮು ಮತ್ತು ಕಾಶ್ಮೀರದಲ್ಲಿ ಅದನ್ನು ಜಾರಿಗೆ ತರಲಿ. ಅಲ್ಲವರು ಅಧಿಕಾರದಲ್ಲಿ ಸಹ ಇದ್ದಾರೆ ಎಂದು ಯಾದವ್ ಸವಾಲು ಹಾಕಿದ್ದಾರೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments